Saturday, July 27, 2024

Ration

ಬೆಂಗಳೂರಿನಲ್ಲಿ ಅಕ್ಕಿ ಕಳ್ಳಸಾಗಣೆ ವೇಳೆ ಅಧಿಕಾರಿಗಳ ದಾಳಿ: ಎರಡೂವರೆ ಟನ್ ಅಕ್ಕಿ ಮತ್ತು ರಾಗಿ ಪಡಿತರ ಸೀಜ್..!

Bengaluru News: ಬೆಂಗಳೂರು : ಅಕ್ಕಿ ಕಳ್ಳಸಾಗಣೆ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ ವೇಳೆ ಅಕ್ಕಿ, ರಾಗಿ ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ಅಕ್ಕಿ ಸಾಗಾಣಿಕೆ ವೇಳೆ ವಾಹನ ಸಮೇತ ಸೀಜ್ ಮಾಡಿದ್ದಾರೆ. ಎರಡೂವರೆ ಟನ್ ಅಕ್ಕಿ ಮತ್ತು ರಾಗಿ ಪಡಿತರ ಸೀಜ್ ಮಾಡಿದ್ದಾರೆ. ಅಧಿಕಾರಿಗಳು ಹೊಸಕೆರೆಹಳ್ಳಿ ಕೆ.ಇ.ಬಿ ಜಂಕ್ಷನ್ ಬಳಿ...

ಜ.26ರ ನಂತರ ಮನೆಬಾಗಿಲಿಗೆ ಬರಲಿದೆ ರೇಷನ್..!

www.karnatakatv.net: ದಾವಣಗೆರೆ: ಮನೆ ಬಾಗಿಲಿಗೆ ರೇಷನ್ ಬರುವುದಕ್ಕೆ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೌದು..ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರು 'ಸರ್ಕಾರ ವಿಧಾನಸೌಧದಲ್ಲಿದೆ ಎಂಬುದು ನಮ್ಮ ಭಾವನೆ. ಆದರೆ ನಿಜವಾದ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿದೆ. ಈ ತತ್ವದಡಿ ಇಡೀ ಸರ್ಕಾರವನ್ನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img