Tuesday, March 17, 2026

rationing system

ಪಡಿತರ ವ್ಯವಸ್ಥೆಗೆ ಬೂಸ್ಟ್! ಪ್ರತಿ ಕ್ವಿಂಟಾಲ್‌ಗೆ 27 ರೂ. ಹೆಚ್ಚಳ

ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳಕ್ಕೆ ನೀಡಲಾಗುವ ಕಮಿಷನ್‌ ದರವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದ್ದು, ಪ್ರತಿ ಕ್ವಿಂಟಾಲ್‌ಗೆ 27 ರೂ.ಗಳಷ್ಟು ಏರಿಕೆ ಮಾಡುವ ಮೂಲಕ ಸೊಸೈಟಿಗಳ ಬಲವರ್ಧನೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಿಸಿದ್ದ ಸಮಿತಿಯ ಶಿಫಾರಸಿನ ಅನ್ವಯ ಪ್ರಧಾನಿ ನರೇಂದ್ರ ಮೋದಿ ಈ ತೀರ್ಮಾನಕ್ಕೆ ಅನುಮೋದನೆ ನೀಡಿದ್ದು,...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img