Saturday, August 8, 2026

rationing system

ಪಡಿತರ ವ್ಯವಸ್ಥೆಗೆ ಬೂಸ್ಟ್! ಪ್ರತಿ ಕ್ವಿಂಟಾಲ್‌ಗೆ 27 ರೂ. ಹೆಚ್ಚಳ

ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳಕ್ಕೆ ನೀಡಲಾಗುವ ಕಮಿಷನ್‌ ದರವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದ್ದು, ಪ್ರತಿ ಕ್ವಿಂಟಾಲ್‌ಗೆ 27 ರೂ.ಗಳಷ್ಟು ಏರಿಕೆ ಮಾಡುವ ಮೂಲಕ ಸೊಸೈಟಿಗಳ ಬಲವರ್ಧನೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಿಸಿದ್ದ ಸಮಿತಿಯ ಶಿಫಾರಸಿನ ಅನ್ವಯ ಪ್ರಧಾನಿ ನರೇಂದ್ರ ಮೋದಿ ಈ ತೀರ್ಮಾನಕ್ಕೆ ಅನುಮೋದನೆ ನೀಡಿದ್ದು,...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img