Saturday, February 15, 2025

ravana

Ramayana: ಲಂಕಾಧಿಪತಿ ರಾವಣ ಸೀತೆಯನ್ನು ಮುಟ್ಟದಿರಲು ಕಾರಣವೇನು ಗೊತ್ತಾ..?

Ramayana: ಇಂದಿನ ಕಾಲದ ಕೆಲ ಯುವ ಪೀಳಿಗೆಯವರು ರಾವಣನನ್ನು ಕುರಿತು ಮಾತನಾಡುವುದೇನೆಂದರೆ, ರಾವಣ ಸೀತೆಯನ್ನು ಅಪಹರಿಸಿದ್ದ. ಆದರೆ ಆಕೆಯನ್ನು ಮುಟ್ಟಿರಲಿಲ್ಲ. ಆತ ಭಾರೀ ಉತ್ತಮನಾಗಿದ್ದ ಎಂದು. ಆದರೆ ಸತ್ಯವೇ ಬೇರೆ. ಆತ ಜಾತಿಯಲ್ಲಿ ಬ್ರಾಹ್ಮಣನಾಗಿದ್ದು, ಸಕಲ ಕಲಾ ವಲ್ಲಭನಾಗಿದ್ದ. ಆತನಿಗೆ ಶಸ್ತ್ರ ವಿದ್ಯೆಯಿಂದ ಹಿಡಿದು, ಶಾಸ್ತ್ರ ವಿದ್ಯೆಯ ತನಕ ಎಲ್ಲವೂ ಗೊತ್ತಿತ್ತು. ಆದರೆ ಆತ...

ರಾವಣನಿಗಿತ್ತು ಚಿತ್ರ ವಿಚಿತ್ರ ಆಸೆ: ಈ ಆಸೆ ಈಡೇರಿದಿದ್ದರೆ, ದುಷ್ಟತನವೇ ತಾಂಡವವಾಡುತ್ತಿತ್ತು

Spiritual: ರಾವಣ ಕುಬೇರನಿಂದ ಲಂಕೆಯನ್ನು ಕಸಿದ ಬಳಿಕ, ಹಲವು ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂದೆಣಿಸಿದ್ದ. ಆದರೆ ಆತನ ಈ ಆಸೆಗಳೆಲ್ಲ ಈಡೇರಿದ್ದಿದ್ದರೆ, ಲೋಕದಲ್ಲಿ ದುಷ್ಟತನವೇ ತಾಂಡವವಾಡುತ್ತಿತ್ತು. ಆದರೆ ಆತನ ಆಸೆ ಈಡೇರುವ ಮುನ್ನವೇ, ಆತ ರಾಮನಿಂದ ಸಂಹರಿಸಲ್ಪಟ್ಟ. ಹಾಗಾದ್ರೆ ರಾವಣನಿಗೆ ಇದ್ದ ವಿಚಿತ್ರ ಆಸೆ ಯಾವುದು ಅಂತಾ ತಿಳಿಯೋಣ ಬನ್ನಿ.. ಸ್ವರ್ಗಕ್ಕೆ ಮೆಟ್ಟಿಲು: ಸ್ವರ್ಗಕ್ಕೆ ಮೆಟ್ಟಿಲು ಮಾಡಬೇಕು...

ರಾವಣನ ಹತ್ತು ತಲೆಗಳು ಏನನ್ನು ಸೂಚಿಸುತ್ತದೆ..

Spiritual: ಸಕಲ ಕಲಾ ವಲ್ಲಭ. ಶಿವಭಕ್ತ. ಶಸ್ತ್ರ-ಶಾಸ್ತ್ರ ಎರಡರ ಬಗ್ಗೆಯೂ ಸಂಪೂರ್ಣ ಪಾರಂಗತವಾಗಿಸಿಕೊಂಡಿದ್ದ ರಾವಣನ ಸ್ಪೆಶಾಲಿಟಿ ಎಂದರೆ, ಅವನ ಹತ್ತು ತಲೆ. ಹಾಗಾದರೆ ಆ ಹತ್ತು ತಲೆ ಯಾವುದರ ಸಂಕೇತ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ರಾವಣನ ಹತ್ತು ತಲೆಗಳಲ್ಲಿ 6 ತಲೆ ಅರಿಷಡ್ವರ್ಗಗಳನ್ನು ಸೂಚಿಸುತ್ತದೆ. ಜೊತೆಗೆ ಇನ್ನುಳಿದ ನಾಲ್ಕು ತಲೆ, ರಾವಣನ...

ಪಾಂಡವರು ಕುಂಭಕರಣನ ತಲೆ ಬುರುಡೆಯಲ್ಲಿ ಹೋಗಿದ್ದರಂತೆ.. ಯಾಕೆ ಗೊತ್ತಾ..?

ರಾಮಾಯಣದಲ್ಲೂ ಪಾಂಡವರ ಬಗ್ಗೆ ಉಲ್ಲೇಖಿಸಲಾಗಿದೆ. ಅದೇ ರೀತಿ ಮಹಾಭಾರತದಲ್ಲೂ ರಾಮನ ವಂಶಸ್ಥರು ಇರುವ ಬಗ್ಗೆ ಉಲ್ಲೇಖವಿದೆ. ಅದೇ ರೀತಿ ಪಾಂಡವರು ಶ್ರೀಲಂಕಾಕ್ಕೆ ಬಂದು, ಕುಂಭಕರಣನ ತಲೆ ಬುರುಡೆಯೊಳಗೆ ಹೋಗಿದ್ದರಂತೆ.. ಈ ಕಥೆಯ ಬಗ್ಗೆ ನಾವಿಂದು ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮಹಾಭಾರತ ಯುದ್ಧಕ್ಕೂ ಮುನ್ನ ಪಾಂಡವರಿಗೆ ಮತ್ತು ಕೌರವರಿಗೆ ತಮ್ಮ ಸೈನ್ಯವನ್ನ ಸಿದ್ಧಗೊಳಿಸಬೇಕಿತ್ತು. ಹಾಗಾಗಿ ಇಬ್ಬರೂ ಸೈನ್ಯ...

ಲಂಕಾಪತಿ ರಾವಣನ ಪೂರ್ಣವಾಗದ ಆಸೆಗಳಿದು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣನಿಗೆ ಇದ್ದ ಆಸೆಗಳು ಯಾವುದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಆಸೆಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಆಸೆಗಳ ಬಗ್ಗೆ ಹೇಳಲಿದ್ದೇವೆ. ಭೀಷ್ಮ ಪಿತಾಮಹರ ಈ 5 ತಪ್ಪಿನಿಂದಾಗಿಯೇ ಮಹಾಭಾರತ ಯುದ್ಧವಾಗಿತ್ತು.. ನಾಲ್ಕನೇಯ ಆಸೆ, ರಕ್ತದ ಬಣ್ಣವನ್ನು ಬದಲಿಸಬೇಕು ಅನ್ನೋದು. ಯಾಕಂದ್ರೆ ರಾವಣ ಯುದ್ಧ...

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ರಾವಣ ಸಾಯುವಾಗ ಲಕ್ಷ್ಮಣನಿಗೆ ಹೇಳಿದ 10 ಮಾತುಗಳಲ್ಲಿ 5 ಮಾತುಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳನ್ನು ಹೇಳಲಿದ್ದೇವೆ.. ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1 ಆರನೇಯದಾಗಿ, ತಪಸ್ಸು ಅನ್ನೋದು ತುಂಬಾ ಮುಖ್ಯ....

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1

ರಾವಣ ರಾಕ್ಷಸನಾಗಿದ್ದರೂ, ಸಕಲ ವಿದ್ಯಾ ಪಾರಂಗತನಾಗಿದ್ದ. ವೇದ- ವಿದ್ಯೆ, ಜ್ಯೋತಿಷ್ಯ, ಮಂತ್ರೋಚ್ಛಾರಣೆ, ಶ್ಲೋಕಾದಿಗಳ ಪಠಣದಲ್ಲಿ ಉತ್ತುಂಗನಾಗಿದ್ದ. ಅಂಥ ರಾವಣ, ರಾಮನಿಂದ ಮರಣ ಹೊಂದುವ ವೇಳೆ, ರಾಮ ಲಕ್ಷ್ಮಣನನ್ನು ಕುರಿತು, ಲಕ್ಷ್ಮಣ, ರಾವಣ ರಾಕ್ಷಸನೇ ಆಗಿರಬಹುದು. ಅವನು ಸೀತೆಯ ಮೇಲೆ ಕೆಂಗಣ್ಣೇ ಹಾಕಿರಬಹುದು. ಆದರೆ ಅವನು ಸಕಲ ವಿದ್ಯಾ ಪಾರಂಗತನಾಗಿದ್ದ. ಅವನಿಗೆ ಜೀವನ ಅನುಭವವೂ ಹೆಚ್ಚಿದೆ....

ರಾವಣ ಹಲವು ವರ್ಷಗಳವರೆಗೆ ಇವರನ್ನು ತನ್ನ ಕಾಲ ಕೆಳಗೆ ಇರಿಸಿಕೊಂಡಿದ್ದನಂತೆ.. ಯಾರವರು..?

https://youtu.be/BMoDFoyN27A ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...

ಕುಂಭಕರ್ಣ ಯಾಕೆ ನಿದ್ದೆಬುರುಕ ಮತ್ತು ಹೊಟ್ಟೆಬಾಕನಾದ..?

ರಾಮಾಯಣದಲ್ಲಿ ಬರುವ ಲಂಕಾಧಿಪತಿ ರಾವಣನ ತಮ್ಮ ಕುಂಭಕರಣನ ಬಗ್ಗೆ ಕೇಳಿದಾಗ ಹಲವರು ಕೊಡುವ ಉತ್ತರ ಏನಂದ್ರೆ ಅದು ಗಾಢವಾದ ನಿದ್ದೆ ಮಾಡುತ್ತಾನೆ ಮತ್ತು ಹೊಟ್ಟೆ ತುಂಬ ತಿನ್ನುತ್ತಾನೆ ಎಂದು. ಆದ್ರೆ ಯಾಕೆ ಕುಂಭಕರ್ಣ ಈ ರೀತಿ ಗಾಢ ನಿದ್ದೆಬುರುಕ ಮತ್ತು ಹೊಟ್ಟೆಬಾಕನಾದ ಎಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ...

ರಾವಣ ಅನಾಚಾರಿ ಮತ್ತು ಅಧರ್ಮಿಯಾಗಲು ಕಾರಣವೇನು..?

ಸಕಲ ವಿದ್ಯಾ ಪರಿಣಿತನೂ, ಶಿವಭಕ್ತನೂ, ರಾಕ್ಷಸ ರಾಜನೂ ಆದ ರಾವಣ, ಅಸತ್ಯ, ಅಧರ್ಮದ ದಾರಿಯಲ್ಲಿ ನಡೆದವನಾಗಿದ್ದಾನೆ. ಆದ್ರೆ ಉತ್ತಮ ಕುಲದಲ್ಲಿ ಜನಿಸಿದರೂ, ಯಾಕೆ ರಾವಣ ಅನಾಚಾರಿ ಮತ್ತು ಅಧರ್ಮಿಯಾದ ಅನ್ನೋ ಬಗ್ಗೆ ನಾವಿವತ್ತು ಮಾಹಿತಿಯನ್ನ ನೀಡಲಿದ್ದೇವೆ. ಮಾಲ್ಯವಾನ, ಮಾಲಿ, ಮತ್ತು ಸುಮಾಲಿ ಎಂಬ ಮೂವರು ರಾಕ್ಷಸರಿದ್ದರು. ಮೂವರು ಬ್ರಹ್ಮನನ್ನು ಕುರಿತು ತಪಸ್ಸು ಮಾಡಿ, ಬಲಶಾಲಿಯಾಗುವ ವರ...
- Advertisement -spot_img

Latest News

News: ನರ್ಸಿಂಗ್ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ವಾಸನೆ. ರಾಜೀವ್ ಗಾಂಧಿ ವಿವಿ ಎಡವಿತಾ..?

News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...
- Advertisement -spot_img