Sunday, June 14, 2026

ravana

ರಾವಣ ಅನಾಚಾರಿ ಮತ್ತು ಅಧರ್ಮಿಯಾಗಲು ಕಾರಣವೇನು..?

ಸಕಲ ವಿದ್ಯಾ ಪರಿಣಿತನೂ, ಶಿವಭಕ್ತನೂ, ರಾಕ್ಷಸ ರಾಜನೂ ಆದ ರಾವಣ, ಅಸತ್ಯ, ಅಧರ್ಮದ ದಾರಿಯಲ್ಲಿ ನಡೆದವನಾಗಿದ್ದಾನೆ. ಆದ್ರೆ ಉತ್ತಮ ಕುಲದಲ್ಲಿ ಜನಿಸಿದರೂ, ಯಾಕೆ ರಾವಣ ಅನಾಚಾರಿ ಮತ್ತು ಅಧರ್ಮಿಯಾದ ಅನ್ನೋ ಬಗ್ಗೆ ನಾವಿವತ್ತು ಮಾಹಿತಿಯನ್ನ ನೀಡಲಿದ್ದೇವೆ. ಮಾಲ್ಯವಾನ, ಮಾಲಿ, ಮತ್ತು ಸುಮಾಲಿ ಎಂಬ ಮೂವರು ರಾಕ್ಷಸರಿದ್ದರು. ಮೂವರು ಬ್ರಹ್ಮನನ್ನು ಕುರಿತು ತಪಸ್ಸು ಮಾಡಿ, ಬಲಶಾಲಿಯಾಗುವ ವರ...

ರಾವಣ ತನ್ನ ಅಂತ್ಯದ ವೇಳೆ ಲಕ್ಷ್ಮಣನಿಗೆ ಹೇಳಿದ ಮೂರು ಮಾತುಗಳಿವು..

ರಾಮ ರಾವಣನನ್ನು ಸಂಹಾರ ಮಾಡಿದ ಬಳಿಕ, ಲಕ್ಷ್ಮಣನನ್ನು ಕುರಿತು. ಲಕ್ಷ್ಮಣ ಇನ್ನೇನು ರಾವಣನ ಅಂತ್ಯವಾಗಲಿದೆ. ಅದಕ್ಕೂ ಮುನ್ನ ಅವನ ಕಾಲ ಬಳಿ ಕುಳಿತು, ಅವನು ಹೇಳುವ ಜೀವನ ಪಾಠವನ್ನು ಕೇಳು ಎನ್ನುತ್ತಾನೆ. ಅದಕ್ಕೆ ಲಕ್ಷ್ಮಣ, ಅಣ್ಣ ಇವನೊಬ್ಬ ರಾಕ್ಷಸರ ರಾಜ, ಇವನ ಬಳಿ ಜೀವನ ಪಾಠ ಹೇಳಿಸಿಕೊಳ್ಳುವುದೇ ಎಂದು ಕೇಳುತ್ತಾನೆ. ಆಗ ರಾಮ, ಇವನು...

ರಾಮನ ಜನ್ಮ ಹೇಗಾಯಿತು..? ಅಗ್ನಿದೇವ ದಶರಥನಿಗೆ ಯಾವ ಪ್ರಸಾದ ನೀಡಿದ..?

ಅಖಂಡ ಭಾರತದ ರಾಜನಾಗಿ ಮೆರೆದಿದ್ದ ಪ್ರಭು ಶ್ರೀರಾಮ, ಇಂದಿಗೂ ಹಿಂದೂಗಳ ಪಾಲಿಗೆ ರಾಜನೇ. ಶ್ರೀರಾಮ ಭೂಲೋಕದಲ್ಲಿ ಜನ್ಮ ತಾಳಲು ಕಾರಣವೇನು..? ಮಕ್ಕಳಿಲ್ಲದೇ, ಕೊರಗುತ್ತಿದ್ದ ದಶರಥ ರಾಜನಿಗೆ ಅಗ್ನಿ ದೇವ ಕೊಟ್ಟ ಪ್ರಸಾದವೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವಿಂದು ತಿಳಿಯೋಣ. ಭೂಲೋಕದಲ್ಲಿ ರಾಕ್ಷಸ ರಾವಣನ ಉಪಟಳ ಹೆಚ್ಚಾಗಿತ್ತು. ದೇವತೆಗಳೆಲ್ಲ ಇದರಿಂದ ಭಯಭೀತರಾಗಿದ್ದರು. ಬ್ರಹ್ಮ ವಿಷ್ಣು ಮಹೇಶ್ವರನ ಬಳಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img