Tuesday, April 28, 2026

Raveesh tantri

ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ vs ಬಿಜೆಪಿ ನಡುವೆ ಫೈಟ್

ಕಾಸರಗೋಡು : ಕೇರಳದ ಮಂಜೇಶ್ವರ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಮುಸ್ಲಿಂ ಲೀಗ್ ನಿಂದ ಆಯ್ಕೆಯಾಗಿದ್ದ ಶಾಸಕ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಇದೀಗ ಉಪಚುನಾವಣೆ ನಡೀತಿದ್ದು ಪ್ರಚಾರ ರಂಗೇರಿದೆ. ಕಳೆದ ಬಾರಿ ಮುಸ್ಲಿಂ ಲೀಗ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ನ 87 ಮತಗಳಿಂದ ಸೋಲು ಕಂಡಿದ್ರು. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಳೆದ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img