www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್.
ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...
www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರ ಮದಗಜ ಚಿತ್ರವು ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. ಬಹು ತಾರಗಳವುಳ್ಳ ಈ ಚಿತ್ರದಲ್ಲಿ ಆಶಿಕ ರಂಗನಾಥ್, ಗರುಡರಾಮ್,ಜಗಪತಿ ಬಾಬು, ರಂಗಾಯಣ ರಘು,ದೇವಯಾನಿ, ಚಿಕ್ಕಣ್ಣ, ಧರ್ಮಣ್ಣ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಈ ಸಿನಿಮಾವನ್ನು ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ನಿರ್ದೇಶಿಸಿದ್ದಾರೆ.
ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ನಿಂದ ಗಮನಸೆಳೆಯುತ್ತಿರುವ...
www.karnatakatv.net : ಬಿಜಿಎಮ್ ಕಿಂಗ್ ಎಂದೆ ಖ್ಯಾತಿ ಪಡೆದಿರುವ ರವಿ ಬಸ್ರೂರ್ ಈಗಾಗಲೆ ಕೆಜಿಎಫ್ ಚಿತ್ರದ ಮೂಲಕ ಪ್ಯಾನ್ ಇಂಡಿಯ ಮಟ್ಟದ ಸಂಗೀತ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ಕೆಜಿಎಫ್ ಚಾಪ್ಟೆರ್-1 ಭಾರತ ಮಾತ್ರವಲ್ಲದೆ ಇಡಿ ಪ್ರಪಂಚದಾದ್ಯoತ ಸದ್ದು ಮಾಡಿದ ಸಿನಿಮಾ. ಇನ್ನೂ ಕೆಜಿಎಫ್ ಚಾಪ್ಟೆರ್-1 ಚಿತ್ರದ ನಂತರ ಕೆಜಿಎಫ್ ಚಾಪ್ಟೆರ್-2, ಕಬ್ಜ, ಮಡ್ಡಿ, ಸಲಾರ್ ಗಳಂತ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...