Sunday, March 29, 2026

Ravi chandran

ಗಗನಾಗೆ ಭರ್ಜರಿ ಗಿಫ್ಟ್ – ಡ್ರೋನ್ ಕಾರ್ಯಕ್ಕೆ ಭಾರೀ ಮೆಚ್ಚುಗೆ!

ಜೀ ಕನ್ನಡದಲ್ಲಿ ಪ್ರಸಾರಗೊಂಡ ಭರ್ಜರಿ ಬ್ಯಾಚುಲರ್ಸ್, ಸೀಸನ್ 2, ಪ್ರೇಕ್ಷಕರಿಗೆ ಒಂದು ಹೆಚ್ಚಿನ ಮನರಂಜನೆ ನೀಡಿದ ರಿಯಾಲಿಟಿ ಶೋ. ಭಾನುವಾರ ಜುಲೈ 27 ಈ ಶೋನ ಫಿನಾಲೆ ಸಂಜೆ 6ಗಂಟೆಯಿಂದ ಪ್ರಸಾರವಾಗಿತ್ತು. ಎಲ್ಲಾ ಸ್ಪರ್ಧಿಗಳು ವಿವಿಧ ರೀತಿಯಲ್ಲಿ ಮನರಂಜನೆ ನೀಡಿದರು. ಶೋನ ಕೊನೆಯಲ್ಲಿ ವಿನ್ನರ್ ಹೆಸರನ್ನು ಘೋಷಿಸಿದ್ದಾರೆ. 'ಭರ್ಜರಿ ಬ್ಯಾಚುಲರ್ಸ್‌ ಸೀಸನ್ 2' ಜಿ ಕನ್ನಡದಲ್ಲಿ...

ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್”

Movie News: G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ...

Crazy Star Birthday Special: “ದ ಜಡ್ಜ್ ಮೆಂಟ್” ಸಿನೆಮಾ ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ

Kannada Film News: ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ crazy star Ravi Chandran ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ. ಬೆಂಗಳೂರಿನ ಸುತ್ತಮುತ್ತ ರಭಸದಿಂದ ಚಿತ್ರೀಕರಣ ಮಾಡುತ್ತಿರುವ ಬಹುತಾರಾಗಣದ “ದ ಜಡ್ಜ್...

‘ಸುದೀಪ್ ಸರ್ ಡೈರೆಕ್ಷನ್ ಮಾಡ್ಬೇಕು, ಡಿ ಬಾಸ್‌ ಅಂದ್ರೆ ಮಾಸ್‌ಗೆ ಬಾಸ್’

https://youtu.be/uytJCjsTNAI ಸೋಶಿಯಲ್ ಮೀಡಿಯಾ ಸ್ಟಾರ್ ಜೋಡಿ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ಸೆಲೆಬ್ರಿಟಿಗಳಲ್ಲಿ ಯಾವ ಕ್ವಾಲಿಟಿ ಇಷ್ಟ ಅನ್ನೋ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಬಗ್ಗೆ ಕೇಳಿದಾಗ, ಅಲ್ಲು ರಘು ಸುದೀಪ್‌ ಸರ್ ದಿ ಬೆಸ್ಟ್ ಡೈರೆಕ್ಟರ್ ಅನ್ನೋ ಮಾತನ್ನ ಹೇಳಿದ್ದಾರೆ. ನಾನು ಮೈ ಆಟೋಗ್ರಾಫ್ ಸಿನಿಮಾನ ಎಷ್ಟು ಸಾರಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img