ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...
ಅಮರ್ ಸಕ್ಸಸ್ ಬಳಿಕ ಅಭಿಷೇಕ್ ಅಂಬರೀಷ್ ಏನ್ ಮಾಡ್ತಿದ್ದಾರೆ ಅನ್ನೋ ಪ್ರಶ್ನೆ ಅಭಿಮಾನಿಗಳನ್ನ ಕಾಡಿದ್ದಂತು ಸುಳ್ಳಲ್ಲ. ಇತ್ತೀಚೆಗೆ ಜೂನಿಯರ್ ರೆಬಲ್ ಸ್ಟಾರ್ ಗಡ್ಡ ಬಿಟ್ಟು ಡಿಫರೆಂಟ್ ಲುಕ್ನ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದೇ ಅಭಿಯ ಮುಂದಿನ ಸಿನಿಮಾದ ಬಗ್ಗೆ ಗಾಂಧಿನಗರದಲ್ಲಿ ಚರ್ಚೆ ಶುರುವಾಗಿಬಿಟ್ಟಿತ್ತು. ಆದ್ರೆ ಅಭಿಷೇಕ್ ಎರಡನೇ ಸಿನಿಮಾ ಯಾವುದು ಅನ್ನೋದು ಇನ್ನು...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...