Wednesday, March 18, 2026

Ravi katapapdi

ಡೆಮೊನ್ ರೂಪದಲ್ಲಿ ಬಡ ಮಕ್ಕಳ ಚಿಕಿತ್ಸೆಗೆ ಸಹಾಯಕನಾಗಿ ಬಂದ ರವಿ ಕಟಪಾಡಿ

Udupi news: ಅನಾರೋಗ್ಯ ಹೊಂದಿದ ಬಡ ಮಕ್ಕಳ ಚಿಕಿತ್ಸೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ರವಿ ಕಟ್ಟಪ್ಪಾಡಿ ಈ ಭಾರಿ ಮತ್ತೆ ವಿಶಿಷ್ಠವಾದ ವೇಷದೊಂದಿಗೆ ಬಡಮಕ್ಕಳ ಆರೋಗ್ಯದ ಚಿಕಿತ್ಸೆ ಗಾಗಿ ಜನರ ಮುಂದೆ ಬಂದಿದ್ದಾರೆ. 7 ವರ್ಷದ ಅವಧಿಯಲ್ಲಿ ಪ್ರತಿ ಕೃಷ್ಣಾಷ್ಟಮಿಯ ಸಂಧರ್ಭದಲ್ಲಿ ವಿವಿಧ ವೇಷ ಧರಿಸಿ ಸುತ್ತಾಡಿ ಜನ ನೀಡುವ ಹಣವನ್ನು ಬಡ ಮಕ್ಕಳ ಚಿಕಿತ್ಸೆಗಾಗಿ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img