Wednesday, February 25, 2026

Ravi Kiran

ಕಿರುತೆರೆ ನಟ ರವಿಕಿರಣ್‌ಗೆ ಸ್ವಾಮೀಜಿಯಿಂದ ಲಕ್ಷಾಂತರ ರೂಪಾಯಿ ವಂಚನೆ

Movie News: ಕನ್ನಡದ ನಟ, ನಿರ್ಮಾಪಕ ಮತ್ತು ನಿರ್ದೇಶಕ ರವಿಕಿರಣ್‌ಗೆ ಸ್ವಾಮೀಜಿಯೊಬ್ಬರು, ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ರವಿಕಿರಣ್‌ಗೆ, 2 ವರ್ಷಗಳ ಹಿಂದೆ ನವೀನ್ ಮತ್ತು ಭಾಗ್ಯಶ್ರೀ ಎಂಬುವವರು ಪರಿಚಯವಾಗಿದ್ದರು. ನಾವು ಅನಾಥಾಶ್ರಮ ನಡೆಸುತ್ತಿದ್ದೇವೆ. ನಮಗೆ ಸಹಾಯ ಮಾಡಿ ಎಂದು ಕೇಳಿದ್ದಾರೆ. ಅದಕ್ಕೆ ರವಿಕಿರಣ್ ಕರುಣೆ ತೋರಿಸಿ, 2...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img