Monday, August 24, 2026

Ravi Krishna Reddy

ಪ್ರಭಾವಿಗಳಿಗೆ ಸುಲಭವಾಗಿ ಸ್ಟೇ ಸಿಗುತ್ತಿದೆ. ಆದರೆ ಜನಸಾಮಾನ್ಯರಿಗೆ ಯಾಕಿಲ್ಲಾ..?: ರವಿಕೃಷ್ಣ ರೆಡ್ಡಿ

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಕಾನೂನಿನಲ್ಲಿ ಪ್ರಬಲಿರಿಗೆ ಮಾತ್ರ ನ್ಯಾಯ ಸಿಗುತ್ತಿದೆ. ಜನ ಸಾಮಾನ್ಯರು ತಪ್ಪು ಮಾಡದಿದ್ದರೂ ಶಿಕ್ಷೆ ಅನುಭವಿಸುತ್ತಿದ್ದಾರೆಂದು ರವಿಕೃಷ್ಣ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ. https://youtu.be/EMxpF-EM9iw ಹೈಕೋರ್ಟ್ ನಲ್ಲಿ ಮುಂದಿನ ಆದೇಶದ ತನಕ ಕ್ರಮ ಜರುಗಿಸುವಂತಿಲ್ಲ ಎಂದು ಹೆಚ್ಚಿನ ಪ್ರಭಾವಿಗಳಿಗೆ...

Special Podcast: ಆರೋಪಿಯ ಕೈ ಕಾಲು ಮುರಿದ್ರೂ, ಜಡ್ಜ್ ಏನೂ ಕೇಳುವುದೇ ಇಲ್ಲ: ರವಿಕೃಷ್ಣಾ ರೆಡ್ಡಿ

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಪೋಲೀಸರು ಯಾರನ್ನಾದರೂ ಬಂಧಿಸಿ, ಕೋರ್ಟ್‌ಗೆ ಕರೆತಂದಾಗ, ಆ ಆರೋಪಿಯ ಬಳಿ ಜಡ್ಜ್ ಹೇಗೆ ವಿಚಾರಣೆ ನಡೆಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/oN5kvMhRrx4 ಆರೋಪಿ ಜಡ್ಜ್ ಮುಂದೆ ಬಂದಾಗ, ಜಡ್ಜ್ ಆದವರು, ಆರೋಪಿಯ ಬಳಿ, ನಿಮ್ಮನ್ನು ಬಂಧಿಸಿದ...

Political News: ನಮ್ಮ ಟೀ ಶರ್ಟ್‌ ಬೇಕಾದ್ರೆ ಸಿಗಲ್ಲ : Ravi Krishna Reddy Exclusive Podcast

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/ABbSNVhwUf0 ರವಿಕೃಷ್ಣಾ ರೆಡ್ಡಿಯವರು ತಮ್ಮ ಟೀಶರ್ಟ್ ಬಗ್ಗೆ ಮಾತನಾಡಿದ್ದಾರೆ. ಎಲ್ಲಾ ಪಕ್ಷಗಳ ಶಾಲು, ವಸ್ತ್ರ ಇತ್ಯಾದಿ ಎಲ್ಲ ಕಡೆ ಸಿಗುತ್ತದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹೀಗೆ ಎಲ್ಲ ಪಕ್ಷಗಳ ಶಾಲು, ವಸ್ತ್ರ ಸಿಗತ್ತೆ. ಆದರೆ ಕೆಆರ್‌ಎಸ್...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img