Saturday, September 5, 2026

Ravi Poojari Incident

ಸೌಜನ್ಯ ಪ್ರಕರಣ ಬಗ್ಗೆ ಇಂಚಿಂಚೂ ಮಾಹಿತಿ ಬಹಿರಂಗ!

ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯ ಆರೋಪಿಯಾಗಿ ಜೈಲಿನಲ್ಲಿದ್ದಾನೆ. ಈಗ ಚಿನ್ನಯ್ಯ ಎರಡು ವರ್ಷಗಳ ಹಿಂದೆ ತಿಮರೋಡಿ ಮನೆಯಲ್ಲಿ ಮಾತನಾಡಿರುವ ವಿಡಿಯೋಗಳ ಸಿರೀಸ್ ದಿನಾ ಬಿಡುಗಡೆಯಾಗುತ್ತಲೇ ಇದೆ. ಅದರಲ್ಲಿ ಈಗಾಗಲೇ 11 ಪಾರ್ಟ್ ಗಳು ಬಿಡುಗಡೆಯಾಗಿದೆ. ಸದ್ಯ ಚಿನ್ನಯ್ಯ ಸೌಜನ್ಯ ಪ್ರಕರಣದ ಕುರಿತಂತೆ ಇಂಚಿಂಚೂ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ಸೌಜನ್ಯ ಹೋರಾಟಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img