Thursday, December 4, 2025

Ravi Shastri

ಆತ ಕಠಿಣ ಬೌಲರ್ ಆಗಬಹುದೆಂದು ರವಿಶಾಸ್ತ್ರಿ ಹೇಳಿದ್ದು ಯಾರಿಗೆ ?

ಹೊಸದಿಲ್ಲಿ: ವೇಗಿ ಉಮ್ರಾನ್ ಮಲ್ಲಿಕ್ ಸ್ಥಿರ ಬೌಲಿಂಗ್ ಪ್ರದರ್ಶನ ನೀಡಿದರೆ ಎದುರಾಳಿಗಳಿಗೆ ಕಠಿಣ ಬೌಲರ್ ಆಗಲಿದ್ದಾರೆ ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಜೂ.9ರಿಂದ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ಟಿ20 ಸರಣಿ ನಡೆಯಲಿದೆ. ಇತ್ತಿಚೆಗಷ್ಟೆ ಐಪಿಎಲ್ ನಲ್ಲಿ ವೇಗದ ಬೌಲಿಂಗ್ ಮೂಲಕ ಮಿಂಚು ಹರಿಸಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಚೊಚ್ಚಲ ಬಾರಿಗೆ ಆಯ್ಕೆಯಾಗಿರುವ ವೇಗಿ...

ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಔಟ್..!

www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ. ಹೌದು.. ನಾಯಕ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು,  ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...

ಟೀಮ್ ಇಂಡಿಯಾ ಸೋಲಿಗೆ ಕಾರಣ ಇವರೇನಾ..?

ವಿಶ್ವಕಪ್ ಲೀಗ್ ಪಂದ್ಯದಲ್ಲಿ, ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಭಾರತ, ಸೆಮೀಸ್ ನಲ್ಲಿ ಮುಗ್ಗರಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ನಡುವೆ ತಂಡದಲ್ಲಿ ಎಲ್ಲವೂ ಸರಿ ಇಲ್ಲವೇನೋ ಅನ್ನೋ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಅಷ್ಟಕ್ಕೂ ನಿನ್ನೆ ನಡೆದಿದ್ದೇನು ಪ್ರಮುಖ ಪಂದ್ಯದಲ್ಲಿ ತಂಡದ ಸೋಲಿಗೆ ಕಾರಣವಾಗಿದ್ದಾದ್ರು ಯಾರು, ಅನ್ನೋ ಅನುಮಾನ ನಿಮ್ಮನ್ನು...
- Advertisement -spot_img

Latest News

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...
- Advertisement -spot_img