Friday, June 20, 2025

ravii

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಯುವಕನ ಸಾವು..!

https://www.youtube.com/watch?v=PbjP157vQ2A ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ. ಚಿಕಿತ್ಸೆಗಾಗಿ ಶಿಡ್ಲಘಟ್ಟ...
- Advertisement -spot_img

Latest News

Sandalwood News: ”ಲಕ್ಷ್ಮೀ ನಿವಾಸ” ತೊರೆದ ಶ್ವೇತಾ: ನಟಿ ನೀಡಿದ ಕಾರಣವೇನು..?

Sandalwood News: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ನಟಿ ಶ್ವೇತಾ ಅಂದ್ರೆ, ಮನೆಯ``ಡತಿ ಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕ``ಂಡಿದ್ದ ಶ್ವೇತಾ ಅವರು, ಸಿರಿಯಲ್‌ನಿಂದ ಆಚೆ...
- Advertisement -spot_img