Monday, June 8, 2026

Ravikantegowda

ಹೆಬ್ಬಾಳ ಬಳಿಯ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾದ ಟ್ರಾಫಿಕ್ ಪೊಲೀಸರು, ಬಿಬಿಎಂಪಿ!

ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img