Friday, April 24, 2026

Ravikantegowda

ಹೆಬ್ಬಾಳ ಬಳಿಯ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾದ ಟ್ರಾಫಿಕ್ ಪೊಲೀಸರು, ಬಿಬಿಎಂಪಿ!

ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img