Friday, April 18, 2025

Ravikrishna reddy

ಬಲಿತ ಭ್ರಷ್ಟಾಚಾರಿಗಳನ್ನ ಮಟ್ಟಹಾಕಲು ಇವರಿಂದ ಮಾತ್ರ ಸಾಧ್ಯವಾಗಬಹುದು

ಸಂಪಾದಕೀಯ :  ಶಿವಕುಮಾರ್ ಬೆಸಗರಹಳ್ಳಿ ಬೆಂಗಳೂರು : ಈ ಹಿಂದೆ ಹೋರಾಟಕ್ಕೆ, ಹೋರಾಟಗಾರರನ್ನ ಕಂಡ್ರೆ ಸರ್ಕಾರ ನಡುಗುತ್ತಿತ್ತು. ಅಧಿಕಾರಿಗಳು ಹೆದರುತಿದ್ರು. ಆದ್ರೆ, ಕಾಲ ಕ್ರಮೇಣ ಹೋರಾಟ ಮಾರಾಟವಾಗೋಕೆ ಶುರುವಾಯ್ತೋ ಭ್ರಷ್ಟಾಚಾರಿಗಳ ಆರ್ಭಟ ಜೋರಾಯ್ತು.  ಜನ ಹೋರಾಟಗಾರರನ್ನ ಕಂಡ್ರೆ ಎಷ್ಟಕ್ಕೆ ಸೇಲ್ ಆಗಿದ್ದಾನೆ ಅಂತ ಪಕ್ಕಾ ಹೇಳುವಷ್ಟರ ಮಟ್ಟಿಗೆ ಬಂದುಬಿಟ್ಟಿದ್ದಾರೆ. ಯಾಕಂದ್ರೆ ಹೋರಾಟದ ಹೆಸರಲ್ಲಿ ಸಾವಿರರು ಜನ...

ಮಾಜಿ ಮಿನಿಸ್ಟರ್ ಕೆ.ಜೆ ಜಾರ್ಜ್ ಗೆ ಇಡಿ ಸಂಕಷ್ಟ ಎದುರಾಗುತ್ತಾ..?

ಕರ್ನಾಟಕ ಟಿವಿ : ಕೇರಳದಿಂದ ಬರಿಗೈಲಿ ಬಂದ ಜಾರ್ಜ್ ಈಗ ಸಾವಿರಾರು ಕೋಟಿ ಆಸ್ತಿ ಮಾಡಿದ್ದಾರೆ. ಅಮೆರಿಕಾದ ನ್ಯೂಯಾರ್ಕ್ ನ ಮ್ಯಾನ್‌ಹಟ್ಟನ್ ನಲ್ಲಿ ಅಪಾರ ಪ್ರಮಾಣದ ಆಸ್ತಿ ಮಾಡಿದ್ದಾರೆ, ಆಸ್ಟ್ರೇಲಿಯಾದಲ್ಲಿ ಜಾರ್ಜ್ ಆಸ್ತಿ ಇದೆ ಎಂದು ಲೋಕಾಯುಕ್ತಕ್ಕೆ ಅಫಿಡವಿಟ್ ನೀಡಿದ್ದಾರೆ. ಕೇರಳದಿಂದ ಬರಿಗೈಲಿ ಬಂದ ಜಾರ್ಜ್ ಇಷ್ಟೆಲ್ಲಾ ಆಸ್ತಿ ಹೇಗೆ ಮಾಡಿದ್ರು ಅಂತ ಇಡಿ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img