Sunday, September 20, 2026

Ravikrishna reddy

ತುಮಕೂರು ಡಿಸಿ ವಿರುದ್ಧ KRS ಪಕ್ಷದ ರವಿಕೃಷ್ಣಾ ರೆಡ್ಡಿ ಆರೋಪ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ, ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ. ತುಮಕೂರು ಜಿಲ್ಲೆಯಾದ್ಯಂತ ಹಲವು ಪ್ರತಿಭಟನೆಗಳು ನಡೀತಿದ್ದು, ಇದೀಗ ಕೆಆರ್​ ಎಸ್ ಪಕ್ಷ ಕೂಡ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಮಧುಗಿರಿ ತಾಲೂಕಿನ ತುಮ್ಮುಲು ಗ್ರಾಮ ವ್ಯಾಪ್ತಿಯಲ್ಲಿ, 40 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂಪರಿವರ್ತನೆ ಮಾಡಲಾಗಿದೆ. ಸಾವಿರಾರು ಕೋಟಿ...

ಬಲಿತ ಭ್ರಷ್ಟಾಚಾರಿಗಳನ್ನ ಮಟ್ಟಹಾಕಲು ಇವರಿಂದ ಮಾತ್ರ ಸಾಧ್ಯವಾಗಬಹುದು

ಸಂಪಾದಕೀಯ :  ಶಿವಕುಮಾರ್ ಬೆಸಗರಹಳ್ಳಿ ಬೆಂಗಳೂರು : ಈ ಹಿಂದೆ ಹೋರಾಟಕ್ಕೆ, ಹೋರಾಟಗಾರರನ್ನ ಕಂಡ್ರೆ ಸರ್ಕಾರ ನಡುಗುತ್ತಿತ್ತು. ಅಧಿಕಾರಿಗಳು ಹೆದರುತಿದ್ರು. ಆದ್ರೆ, ಕಾಲ ಕ್ರಮೇಣ ಹೋರಾಟ ಮಾರಾಟವಾಗೋಕೆ ಶುರುವಾಯ್ತೋ ಭ್ರಷ್ಟಾಚಾರಿಗಳ ಆರ್ಭಟ ಜೋರಾಯ್ತು.  ಜನ ಹೋರಾಟಗಾರರನ್ನ ಕಂಡ್ರೆ ಎಷ್ಟಕ್ಕೆ ಸೇಲ್ ಆಗಿದ್ದಾನೆ ಅಂತ ಪಕ್ಕಾ ಹೇಳುವಷ್ಟರ ಮಟ್ಟಿಗೆ ಬಂದುಬಿಟ್ಟಿದ್ದಾರೆ. ಯಾಕಂದ್ರೆ ಹೋರಾಟದ ಹೆಸರಲ್ಲಿ ಸಾವಿರರು ಜನ...

ಮಾಜಿ ಮಿನಿಸ್ಟರ್ ಕೆ.ಜೆ ಜಾರ್ಜ್ ಗೆ ಇಡಿ ಸಂಕಷ್ಟ ಎದುರಾಗುತ್ತಾ..?

ಕರ್ನಾಟಕ ಟಿವಿ : ಕೇರಳದಿಂದ ಬರಿಗೈಲಿ ಬಂದ ಜಾರ್ಜ್ ಈಗ ಸಾವಿರಾರು ಕೋಟಿ ಆಸ್ತಿ ಮಾಡಿದ್ದಾರೆ. ಅಮೆರಿಕಾದ ನ್ಯೂಯಾರ್ಕ್ ನ ಮ್ಯಾನ್‌ಹಟ್ಟನ್ ನಲ್ಲಿ ಅಪಾರ ಪ್ರಮಾಣದ ಆಸ್ತಿ ಮಾಡಿದ್ದಾರೆ, ಆಸ್ಟ್ರೇಲಿಯಾದಲ್ಲಿ ಜಾರ್ಜ್ ಆಸ್ತಿ ಇದೆ ಎಂದು ಲೋಕಾಯುಕ್ತಕ್ಕೆ ಅಫಿಡವಿಟ್ ನೀಡಿದ್ದಾರೆ. ಕೇರಳದಿಂದ ಬರಿಗೈಲಿ ಬಂದ ಜಾರ್ಜ್ ಇಷ್ಟೆಲ್ಲಾ ಆಸ್ತಿ ಹೇಗೆ ಮಾಡಿದ್ರು ಅಂತ ಇಡಿ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img