Tuesday, August 18, 2026

Ravikumar

ಸಿದ್ದರಾಮಯ್ಯ ಕಾರಿನಲ್ಲಿ ಬಿಜೆಪಿ ನಾಯಕ ರವಿಕುಮಾರ್!

ರಾಜ್ಯ ರಾಜಕೀಯದಲ್ಲಿ ಇದೀಗ ಆರ್‌ಎಸ್‌ಎಸ್‌ ವಿಚಾರ ರಾಜಕೀಯ ರಂಗು ಪಡೆದುಕೊಂಡಿದೆ. ಕಾಂಗ್ರೆಸ್‌, ಬಿಜೆಪಿ ನಾಯಕರ ನಡುವೆ ಆರೋಪ–ಪ್ರತ್ಯಾರೋಪಗಳು ತಾರಕಕ್ಕೇರಿವೆ. ಈ ಹಿನ್ನೆಲೆ, ಆರ್‌ಎಸ್‌ಎಸ್‌ನಿಂದ ಬಂದಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ನಡೆದ ಅಚ್ಚರಿ ಕ್ಷಣವು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮೂಲಗಳ ಪ್ರಕಾರ, ರವಿಕುಮಾರ್ ಅವರು ಇಂದು ಸಿಎಂ ನಿವಾಸ...

ಕಾಂಗ್ರೆಸ್ ದುರಾಡಳಿತಕ್ಕೆ 60% ಕಮಿಷನ್ ಸಾಕ್ಷಿ ಎಂದ JDS!

ಭೋವಿ ನಿಗಮದಲ್ಲಿ ಬರೋಬ್ಬರಿ ಕಮಿಷನ್ ದಂಧೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀವ್ರವಾಗಿ ಖಂಡಿಸಿದೆ. ಸರ್ಕಾರದಲ್ಲಿ ನಡೆಯುತ್ತಿರುವ 60% ಕಮಿಷನ್ ದಂಧೆಗೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಿಗಮದಿಂದ ಭೂಸ್ವಾಮ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಬಿಡುಗಡೆಗೊಳ್ಳಬೇಕಾದ...

Sarjapura : ಸುಲಭವಾಗಿ ಹಣ ಮಾಡಲು ಹೋಗಿ ಸಿಕ್ಕಿಬಿದ್ದ ಕತರ್ನಾಕ್ ಕುಟುಂಬ..!

ಬೆಂಗಳೂರಿನ ಆನೇಕಲ್ ಸಮೀಪದ ಸರ್ಜಾಪುರ(Sarjapura)ದಲ್ಲಿ ಕುಟುಂಬವೊಂದು ಸುಲಭವಾಗಿ ಹಣ ಮಾಡಲು ಹೋಗಿ ಈಗ ಸಿಕ್ಕಿಬಿದ್ದಿದ್ದಾರೆ. ಏನೂ ತಿಳಿಯದ ಅಮಾಯಕರನ್ನು ಬಳಸಿಕೊಂಡು ಹಣಮಾಡುವ ಕತರ್ನಾಕ್ ಕುಟುಂಬ. ಇಂತಹ ಕತರ್ನಾಕ್ ಸ್ಕೆಚ್ ಗೆ ಇಡೀ ಕುಟುಂಬವೇ ಬೆಂಬಲ ನೀಡಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪರಿಚಿತರ ಹೆಸರಿನಲ್ಲಿ ಅಡವಿಟ್ಟು ಆ ಬಳಿಕ ಆಭರಣ ಕಳ್ಳತನ ಆಗಿದೆ ಎಂದು ಪೊಲೀಸರಿಗೆ ದೂರು...

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img