Ranchi: ರಾಂಚಿ: ದೇಶದಲ್ಲಿ ಮಾವೋವಾದಿಗಳ (Maoists) ಉಪಟಳವನ್ನು ಸಂಪೂರ್ಣವಾಗಿ ನಿಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ಕೂಡ ಜೈಜೋಡಿಸಿದ್ದು, ಜಾರ್ಖಂಡ್ನಲ್ಲಿ ಮಾವೋವಾದಿಗಳ ನಾಯಕ ರವಿಂದರ್ ಗಂಝು (Ravinder Ganjhu) ಎಂಬಾತನಿಗೆ ಸೇರಿದ ಆಸ್ತಿಯನ್ನು ಎನ್ಐಎ ಅಧಿಕಾರಿಗಳು ಬುಧವಾರ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಎನ್ಐಎ ಮಾಹಿತಿ ನೀಡಿದೆ.
ನಿಷೇಧಿತ ಸಿಪಿಐ (ಮಾವೋವಾದಿ)...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...