Friday, April 19, 2024

Ravindra Jadeja

ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪತ್ನಿ ರಿವಾಬಾಗೆ ಅರ್ಪಿಸಿದ ರವೀಂದ್ರ ಜಡೇಜಾ..

Cricket News: ರಾಜ್‌ಕೋಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಪಂದ್ಯದಲ್ಲಿ ಕ್ರಿಕೇಟಿಗ ರವೀಂದ್ರ ಜಡೇಜಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಜಡೇಜಾ ತಮ್ಮ ಪ್ರೀತಿಯ ಮಡದಿ, ರಿವಾಬಾಗೆ ಅರ್ಪಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರವೀಂದ್ರ ಜಡೇಜಾ ತಂದೆ, ಸೊಸೆಯ ಮಾತು ಕೇಳಿ ಮಗ ನಮ್ಮಿಂದ ದೂರಾಗಿದ್ದಾನೆ. ಫೋನಿನಲ್ಲೂ ಸಹ ಮಾತನಾಡುತ್ತಿಲ್ಲ. ಅದೇನು ಮೋಡಿ...

ಕ್ರಿಕೇಟಿಗ ರವಿಂದ್ರ ಜಡೇಜಾ ವಿರುದ್ಧ ಅಪ್ಪನ ಆರೋಪ: ಸೊಸೆ ರಿವಾಬ ಹೇಳಿದ್ದೇನು..?

Sports News: ಕ್ರಿಕೇಟಿಗ ಜಡೇಜಾ ಪತ್ನಿ, ಬಿಜೆಪಿ ಶಾಸಕಿ ರಿವಾಬಳಿಂದಾಗಿ ನನ್ನ ಮಗ ನನ್ನಿಂದ ದೂರವಾದ. ಆಕೆ ಅದೇನು ಮೋಡಿ ಮಾಡಿದ್ದಾಳೋ, ನಮ್ಮ ಬಗ್ಗೆ ಜಡೇಜಾಗೆ ಅದೇನು ಹೇಳಿದ್ದಾಳೋ, ನಮ್ಮ ಮನೆ ಮುರಿದಿದ್ದಾಳೆ ಎಂದು, ಕ್ರಿಕೇಟಿಗ ರವೀಂದ್ರ ಜಡೇಜಾ ತಂದೆ, ಮಾಧ್ಯಮಗಳ ಮುಂದೆ ಎರಡು ದಿನಗಳ ಹಿಂದಷ್ಟೇ ಆರೋಪಿಸಿದ್ದರು. ರವೀಂದ್ರ ಜಡೇಜಾ ತಂದೆ ಅನಿರುದ್ಧ ಜಡೇಜಾ,...

ಪತ್ನಿಯ ಮಾತು ಕೇಳಿ ನನ್ನನ್ನು ದೂರ ಮಾಡಿದ: ಕ್ರಿಕೇಟಿಗ ರವೀಂದ್ರ ಜಡೇಜಾ ಬಗ್ಗೆ ತಂದೆಯ ಆರೋಪ

Cricket News: ಭಾರತೀಯ ಕ್ರಿಕೇಟ್ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗುವ, ಅದರಂತೆ ಆಟ ಆಡುವ ಟೀಂ ಇಂಡಿಯಾ ಆಟಗಾರ ಅಂದ್ರೆ ರವೀಂದ್ರ ಜಡೇಜಾ. ಅಭಿಮಾನಿಗಳು ಇವರನ್ನು ಪ್ರೀತಿಯಿಂದ ಜಡ್ಡು ಅಂತಲೂ ಕರೆಯುತ್ತಾರೆ. ಆದರೆ ಇದೀಗ ಇವರ ಕುಟುಂಬದಲ್ಲಿ ಅಪಸ್ವರ ಕೇಳಿ ಬಂದಿದ್ದು, ಜಡೇಜಾ ಬಗ್ಗೆ ಅವರ ತಂದೆ ಆರೋಪವೊಂದನ್ನು ಮಾಡಿದ್ದಾರೆ. ಪತ್ನಿಯ ಮಾತು ಕೇಳಿ, ಮಗ ತನ್ನನ್ನು...

ಸರಣಿ ಕೈವಶಪಡಿಸಿಕೊಂಡ ರೋಹಿತ್ ಪಡೆ : ಸರಣಿಯಲ್ಲಿ ಭಾರತಕ್ಕೆ 2-0 ಮುನ್ನಡೆ

https://www.youtube.com/watch?v=6k5kAh6sJxc&t=2s ಬರ್ಮಿಂಗ್ಹ್ಯಾಮ್: ವೇಗಿ ಭುವನೇಶ್ವರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧ ರಡನೆ ಟಿ20 ಪಂದ್ಯದಲ್ಲಿ 49 ರನ್‍ಗಳಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ.ಸರಣಿಯಲ್ಲಿ ರೋಹಿತ್ ಪಡೆ 2-0 ಮುನ್ನಡೆ ಪಡೆದಿದೆ. ಶನಿವಾರ ಎಡ್ಜ್‍ಬಾಸ್ಟನ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು.ಭಾರತ ನಿಗದಿತ 20...

ಭಾರತ- ಇಂಗ್ಲೆಂಡ್ 5ನೇ ಟೆಸ್ಟ್ : ಬುಮ್ರಾ ಪರಾಕ್ರಮಕ್ಕೆ ಬೆಚ್ಚಿಬಿದ್ದ ಆಂಗ್ಲರು 

https://www.youtube.com/watch?v=hyH5zPYUtwg ಎಡ್ಜ್‍ಬಾಸ್ಟನ್: ನಾಯಕ ಬುಮ್ರಾ ವಿಶ್ವ ದಾಖಲೆ ಹಾಗೂ ರವೀಂದ್ರ ಜಡೇಜಾ ಅವರ  ಶತಕದ ನೆರೆವಿನಿಂದ ಭಾರತ ತಂಡ ಎರಡನೆ ದಿನವೂ ಮೇಲುಗೈ ಸಾಧಿಸಿದೆ. ಬರ್ಮಿಂಗ್‍ಹ್ಯಾಮ್ ಮೈದಾನದಲ್ಲಿ ನಡೆದ ಎರಡನೆ ದಿನದಾಟದ ಪಂದ್ಯ ಮಳೆಯ ಕಣ್ಣಾಮುಚ್ಚಾಲೆಯಲ್ಲಿ  ನಡೆಯಿತು. ಭಾರತ ಮೊದಲ ಇನ್ನಿಂಗ್ಸ್‍ನಲ್ಲಿ 416 ರನ್ ಗಳಿಗೆ ಸರ್ವ ಪತನ ಕಂಡಿತು. ಆತಿಥೇಯ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‍ನಲ್ಲಿ 84...

ಪಂತ್ ಅಬ್ಬರದ ಶತಕಕ್ಕೆ ಆಂಗ್ಲರು ತಬ್ಬಿಬ್ಬು:ಕುಸಿತದ ಹೊರತಾಗಿಯೂ ಭಾರತಕ್ಕೆ ದಿನದ ಗೌರವ 

https://www.youtube.com/watch?v=JMhVTixg85M ಬರ್ಮಿಂಗ್‍ಹ್ಯಾಮ್:  ರಿಷಬ್ ಪಂತ್ ಅವರ ಸೊಗಸಾದ ಶತಕದ ನೆರೆವಿನಿಂದ ಭಾರತ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧದ ಐದನೆ ಟೆಸ್ಟ್ ಪಂದ್ಯದ ಮೊದಲ ದಿನ ಗೌರವ ಮೊತ್ತ ಪೇರಿಸಿದೆ. ಆಲ್ರೌಂಡರ್ ರವೀಂದ್ರ ಜಡೇಜಾ ಅರ್ಧ ಶತಕ ಸಿಡಿಸಿ ತಂಡದ  ಕುಸಿತವನ್ನು ತಡೆದರು. ಶುಕ್ರವಾರ ಎಡ್ಜ್‍ಬಾಸ್ಟನ್ ಮೈದಾನದಲ್ಲಿ ಟಾಸ್ ಗೆದ್ದ  ಇಂಗ್ಲೆಂಡ್ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ...

ಆ ಆಟಗಾರನ ಜಪ ಮಾಡಿದ ಸಿಎಸ್‍ಕೆ ನಾಯಕ ರವೀಂದ್ರ ಜಡೇಜಾ

ಮುಂಬೈ:ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾರೀ ಮುಖಭಂಗ ಅನುಭವಿಸಿದೆ. ಇದುವರೆಗೂ ಚೆನ್ನೈ ಸತತ ಮೂರು ಪಂದ್ಯಗಳನ್ನು ಸೋತಿರಲಿಲ್ಲ. ಚೆನ್ನೈ ತಂಡದ ಸೋಲಿಗೆ ಹಲವಾರು ಕಾರಣಗಳಿವೆ. ಆದರೆ ತಂಡದ ಹೊಸ ನಾಯಕ ರವೀಂದ್ರ ಜಡೇಜಾ ಬೇಸರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಆ ಆಟಗಾರ ಇರಬೇಕಿತ್ತು ಅಂತಾ ಜಪ ಮಾಡಿದ್ದಾರೆ. ಹಾಗಾದ್ರೆ ಆ ಆಟಗಾರ ಯಾರೂಂತ...

ಧೋನಿ-ಜಡೇಜಾ ಹೋರಾಟ ವ್ಯರ್ಥ, ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದ ಭಾರತ

ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯ ಟೀಮ್ ಇಂಡಿಯಾ ಸೆಮಿಫೈನಲ್ ನಲ್ಲಿ ಸೋಲನುಭವಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಮೂಲಕ ವಿಶ್ವಕಪ್ ಕಪ್ ಗೆಲ್ಲುವ ಕೊಹ್ಲಿ ಪಡೆಯ ಕನಸು, ನುಚ್ಚು ನೂರಾಯಿತು. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದ ಭಾರತ ಮುಗ್ಗರಿಸಿತು. ಟಾಪ್ ಆರ್ಡರ್...

ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಗೆ ಜಡೇಜಾ ಖಡಕ್ ವಾರ್ನಿಂಗ್..?

ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ, ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಬ್ಯೂಸಿ. ಇದೂವರೆಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್ ಪಡೆಯದಿದ್ರೂ, ಮೀಸಲು ಆಟಗಾರನಾಗಿ ಗಮನ ಸೆಳೆದಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡಿದ್ದ ಜಡೇಜಾ, ಜೇಸನ್ ರಾಯ್ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಒಂದು ಕ್ಯಾಚ್ ಕ್ರಿಕೆಟ್...
- Advertisement -spot_img

Latest News

ನಟಿ ಹರ್ಷಿಕಾ ಮತ್ತು ಭುವನ್ ಮೇಲೆ ಹಲ್ಲೆ ಯತ್ನ: ನಾವೇನು ಪಾಕಿಸ್ತಾನದಲ್ಲಿದ್ದೇವಾ..? ಎಂದು ಬೇಸರ..

Movie News: ಬೆಂಗಳೂರಿನಲ್ಲಿ ಸಂಚರಿಸುತ್ತಿದ್ದ ವೇಳೆ ನಟಿ ಹರ್ಷಿಕಾ ಪೂಣಚ್ಛ ಮತ್ತು ನಟ ಭುವನ್ ಮೇಲೆ ದುರುಳರು, ಹಲ್ಲೆಗೆ ಯತ್ನಿಸಿದ್ದಾರೆ. https://youtu.be/0OHtA-imn-I ಫ್ರೇಜರ್ ಟೌನ್‌ನಲ್ಲಿ ಈ ಘಟನೆ ನಡೆದಿದ್ದು,...
- Advertisement -spot_img