ಮಂಡ್ಯ: ಮಾಜಿ ಶಾಸಕ ರಮೇಶ್ ಬಾಬು ವಿರುದ್ದ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ನ್ಯಾಯ ಕೊಡಿಸೋಕ್ಕೆ ನಾನು ಶಾಸಕನಾಗಿದ್ದೇನೆ. ಮುಖ್ಯಮಂತ್ರಿ ಬಳಿ ಹಲ್ಲು ಗಿಂಚಿಕೊಂಡು ಸೈಟ್ ಬರಸಿಕೊಳ್ಳಕ್ಕಲ್ಲ. ಕಾಂಗ್ರೆಸ್ ಅಭ್ಯರ್ಥಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ನಿಮ್ಮ ಬಗ್ಗೆ ಜನರಿಗೆ ಗೊತ್ತಿದೆ ಯಾವ ಯಾವ ನಾಟಕ ಆಡ್ತಿದ್ದೀರಿ ಅಂತಾ. ನನ್ನ ಮನೆಯನ್ನ ವಾಟ್ಸ್ ಆಪ್...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...