Sunday, March 29, 2026

ravishankar

ಶಾಸಕ ಕಪಾಳಮೋಕ್ಷಕ್ಕೆ ಶಾಕ್ ಟ್ವಿಸ್ಟ್‌ : ಕಾರ್ಯಕರ್ತನ ಹೇಳಿಕೆ ಬಾಂಬ್!

K.R. ನಗರ ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಅವರು ತಮ್ಮ ಸ್ವಂತ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿರುವ ಘಟನೆ ಜಿಲ್ಲೆಯಲ್ಲೇ ಚರ್ಚೆಗೆ ಕಾರಣವಾಗಿದೆ. ವೇದಿಕೆ ಮೇಲೆಯೇ ಶಾಸಕರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಹದೇವ್ ಅವರು ಗ್ರಾಮಕ್ಕೆ ಡೈರಿ ಕಟ್ಟಡ ನಿರ್ಮಾಣಕ್ಕೆ ಮನವಿ...

ಕೋಟಿಗೊಬ್ಬ- 3 ಸುದ್ದಿಗೋಷ್ಠಿಯಲ್ಲಿ ಆರುಮುಗ ರವಿಶಂಕರ್, ಮಡೋನ,ಅಭಿರಾಮಿ

www.karnatakatv.net :ಬೆಂಗಳೂರು:14ರಂದು ಚಿತ್ರ ಮಂದಿರಗಳಿಗೆ ಬರಲಿರೋ " ಕೋಟಿಗೊಬ್ಬ - 3 " ಚಿತ್ರದ ಸುದ್ದಿಗೋಷ್ಠಿ ಇಂದು ರೇಣುಕಾಂಬ ಥಿಯೇಟರ್ ನಲ್ಲಿ ಆಯೋಜಿಸಲಾಗಿತ್ತು. ಆರುಮುಗ ರವಿಶಂಕರ್, ಚಿತ್ರದ ನಾಯಕಿ ಮಡೋನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿರುವ ಅಭಿರಾಮಿ ಭಾಗವಹಿಸಿದ್ದರು. ಇನ್ನೂ ಅಭಿರಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದೇನೆ, ನನಗೂ ಆಕ್ಷನ್ ಸೀನ್...

ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು: ನಟ ರವಿಶಂಕರ್..

ಕೊರೊನಾ ಬಗ್ಗೆ ಹಲವು ವದಂತಿಗಳನ್ನ ಹಬ್ಬಿಸಲಾಗುತ್ತಿದೆ. ಹೀಗೆ ಮಾಡಿದ್ದಲ್ಲಿ ಶಿಕ್ಷೆ ಸಿಗುತ್ತದೆ ಎಂದು ಗೊತ್ತಿದ್ದರೂ ಕಿಡಿಗೇಡಿಗಳು ಗಾಳಿ ಸುದ್ದಿ ಹಬ್ಬಿಸುತ್ತಲೇ ಇದ್ದಾರೆ. ಇದೇ ರೀತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್‌ಗೂ ಕೋವಿಡ್ 19 ಬಂದಿದೆ ಎಂಬ ಗಾಳಿ ಸುದ್ದಿ ಹಬ್ಬಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ ದರ್ಶನ್,...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img