Wednesday, July 8, 2026

Ravishankar Prasad

ಜಾಲತಾಣ ಕ್ಲೀನ್ ಮಾಡುವ ಪಣ ತೊಟ್ಟ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್..!

ಇಂದಿನ ಕಾಲದಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಮೊಬೈಲ್ ಬಳಕೆ ಮಾಡುತ್ತಾರೆ. ಜಾಲತಾಣಗಳಲ್ಲಿ ಒಳ್ಳೆಯದ್ದು ಇರುತ್ತದೆ ಕೆಟ್ಟದ್ದೂ ಇರುತ್ತದೆ. ಅದರಲ್ಲೂ ಅಶ್ಲೀಲ ಫೋಟೋಗಳು ಕೂಡ ಇರುತ್ತದೆ. ಇದು ಇಂದಿನ ಯುವಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಆದ್ದರಿಂದ ಜಾಲತಾಣದಲ್ಲಿರುವ ಇಂಥ ಕೊಳಕನ್ನ ತೆಗೆದು ಹಾಕಿ, ಕ್ಲೀನ್ ಮಾಡುವ ನಿರ್ಧಾರ ಮಾಡಿದ್ದಾರೆ. https://youtu.be/NmHeEf7jN_4 ಯಾವುದಾದರೂ ನಗ್ನ ಫೋಟೋ, ತಿರುಚಿದ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img