Tuesday, May 26, 2026

ravoi ganiga

ಚುನಾವಣೆ ಮೊದಲು ರಮೇಶ್ ಜಾರಕಿಹೊಳಿ ಡಿಕೆಶಿ ಕಾಲು ಹಿಡಿಯಲು ಬಂದಿದ್ದರು. ರವಿ ಗಣಿಗ..!

ಮಂಡ್ಯ : ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ರಮೇಶ್ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು ಎಂದು ಹೇಳಿದರು. ಕಾಲು ಹಿಡಿಯಲು ಬಂದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾನೆ ಎಂದು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img