ನೀವೇನಾದ್ರೂ ಹಣ ಬರುತ್ತೆ ಅಂತಾ ಕಂಡ ಕಂಡವರಿಗೆಲ್ಲಾ ನಿಮ್ಮ ಕಾರುಗಳನ್ನು ಬಾಡಿಗೆಗೆ ಬಿಡ್ತೀದ್ದೀರಾ? ಹಾಗಿದ್ರೆ ಈ ಸ್ಟೋರಿ ನೋಡಲೇಬೇಕು. ಕಾರು ಕೊಡುವವರಿಗೆ ಕನಸಲ್ಲೂ ಊಹಿಸಲಾಗದಂತ ಶಾಕ್ ಕೊಟ್ಟಿದ್ದಾನೆ ಒಬ್ಬ ಖತರ್ನಾಕ್ ಅಸಾಮಿ. ಹೌದು, ಈಗ ಬಾಡಿಗೆ ವಾಹನಗಳ ಟ್ರೆಂಡ್ ಜೋರಾಗಿಯೇ ಇದೆ. ಅದರಲ್ಲೂ ಸೆಲ್ಫ್ ಡ್ರೈವಿಂಗ್ಗೆಂದು ವಾಹನಗಳನ್ನ ಪಡೆಯುವವರೇ ಹೆಚ್ಚು. ಹೀಗಾಗಿ ಕೆಲ ವಾಹನಗಳ...
ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
38 ವರ್ಷದ ತಂದೆ ರಮೇಶ್ , 8...
ಉದ್ಯಮಿಗಳು ತಮ್ಮ ದುಡಿಮೆಯ ಚಿಕ್ಕ ಮೊತ್ತವನ್ನು ದಾನ ಮಾಡುವುದು ಸಾಮಾನ್ಯ. ಭಾರೀ ತೆರಿಗೆಯಿಂದ ತಪ್ಪಿಸಿಕೊಳ್ಳಲು ದಾನದ ದಾರಿ ಹಿಡಿಯುತ್ತಾರೆ. ಆದರೆ ಬಡವನೊಬ್ಬ, ತನ್ನ ಅಲ್ಪ ದುಡಿಮೆಯಲ್ಲಿ ಸಹಾಯ ಹಸ್ತ ಚಾಚಿದ್ದಾನೆ. ಅಷ್ಟೇನು ಸ್ಥಿತಿವಂತನೂ ಅಲ್ಲ.. ಪಿತ್ರಾರ್ಜಿತ ಆಸ್ತಿಯೂ ಅವರಿಗಿಲ್ಲ. ಆದರೂ ಕೂಡಿಟ್ಟ ಸ್ವಲ್ಪ ಹಣದಲ್ಲೇ, ತಮ್ಮೂರಿನ 11 ಬಡ ಮಕ್ಕಳಿಗೆ ಸೈಕಲ್ ಕೊಡಿಸಿ, ಎಲ್ಲರ...
Rayachuru News: ಆ ನಾಲ್ಕು ಹೆಣ್ಣು ಮಕ್ಕಳು ಜಾತ್ರೆಯಲ್ಲಿ ಸುತ್ತಾಡಿದ್ದಾರೆ. ಈ ಮಧ್ಯೆ ಮಕ್ಕಳು ಮನೆಗೆ ಬಾರದೇ ಇದ್ದಾಗ ಲಿಂಗಸುಗೂರು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ವಾಟ್ಸ್ ಆಪ್ ಗ್ರೂಪ್ಗಳಲ್ಲಿ, ಮಾಹಿತಿದಾರರರ ಮೂಲಕ ವಿವಿಧ ಆಯಾಮಗಳಲ್ಲಿ ಮಕ್ಕಳಿಗಾಗಿ ಹುಡುಕಾಟ ನಡೆಸಿ ಸುಸ್ತಾಗಿದ್ರು. ಕೊನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ಬಂದು, ವಿಷಯ ಪ್ರಸ್ತಾಪವಾದಾಗ ಅವರು...
Rayachuru News: ರಾಯಚೂರು: ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಗಂಡ ಬಸವರಾಜ್ನಿಂದ ಸುನಿತಾ (28) ಹತ್ಯೆಯಾಗಿದ್ದಾಳೆ.
ಬಸವರಾಜ್ ಮತ್ತು ಸುನಿತಾ ನಡುವೆ ಜಮೀನಿನಲ್ಲಿ ಬೆಳೆಗೆ ನೀರು ಕಟ್ಟುವಾಗ ಗಲಾಟೆ ನಡೆದಿದೆ. ಈ ವೇಳೆ ಬಸವರಾಜ್ ಕುಡಿಯುವುದಕ್ಕೆ ಹಣ ನೀಡುವಂತೆ...
Rayachuru News: ರಾಯಚೂರು: ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ಪತಿ ನೇಣುಬಿಗಿದು ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ.
ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 14 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆರಂಭದಲ್ಲಿ ಚನ್ನಾಗಿಯೇ ಇದ್ದರು. ಆದರೆ...
ರಾಯಚೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷದ ಸಾಧನೆಯನ್ನು ಜನರಿಗೆ ತಿಳಿಸಿ ಎಂದು ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕರಾದ ತಿಪ್ಪರಾಜ್ ಹವಾಲ್ದಾರ್ ತಿಳಿಸಿದರು.
ಅವರಿಂದು ಗಿಲ್ಲೆಸೂಗೂರು ಜಿ.ಪಂ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದಲ್ಲಿಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದವರು 2013 ರಿಂದ 2018 ಅವಧಿಯಲ್ಲಿ...
ರಾಯಚೂರು : ಎರಡು ನದಿಗಳು ಇದ್ದು ನಗರಸಭೆ ದಿವ್ಯ ನಿರ್ಲಕ್ಷ ದಿಂದ ರಾಯಚೂರು ನಗರಕ್ಕೆ ಸರಿಯಾದ ರೀತಿ ನೀರು ನೀಡದೆ ಇಂದು
ಏಕಾಏಕಿ ಸುಮಾರು 60 ಕ್ಕು ಹೆಚ್ಚು ಜನ ಅಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿನ ಜನ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ..ಹಲವರಿಗೆ ಮೂತ್ರಪಿಂಡದ ಸಮಸ್ಯೆ ಕೂಡ ಎದುರಾಗಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ.
ರಾಯಚೂರು ನಗರದ ಶಿಲಾತಲಾಬ್,ಮಾವಿನಕೆರೆ,ಸ್ಟೇಶನ್...
ಹೊಸ ವರ್ಷಾಚರಣೆ ಹಿನ್ನಲೆಸಂಭ್ರಮಾಚರಣೆ ನಿಷೇಧಿಸಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ರಾಯಚೂರಿನ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದರು .ಪಾರ್ಟಿ ಹೆಸರಿನಲ್ಲಿ ಪ್ರಾಚೀನ ಕೋಟೆಗಳು, ಪ್ರವಾಸಿ ,ಐತಿಹಾಸಿಕ ಸ್ಥಳಗಳನ್ನು ಯುವಕರು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ನ್ಯೂ ಇಯರ್ ಗೆ ಮಧ್ಯಪಾನ ,ಪಾರ್ಟಿಗಳನ್ನು ಮಾಡದಂತೆ ಹಾಗು ಮಧ್ಯವೆಸನಿಗಳಿಂದ ಐತಿಹಾಸಿಕ ಸ್ಥಳಗಳಿಗೆ...
ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ .
ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....