Tuesday, June 30, 2026

Rayachuru Bridge

ಕೊಚ್ಚಿಹೋದ ಸೇತುವೆ ಮೇಲೆ ಓಡಾಟ- ಗ್ರಹಚಾರ ಕೆಟ್ಟರೆ ತಪ್ಪಿದ್ದಲ್ಲ ಅಪಾಯ….!

www.karnatakatv.net :ರಾಯಚೂರು- ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ. ರಾಯಚೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ತಡಕಲ್ ಗ್ರಾಮದ ಸೇತುವೆಯೊಂದು ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರೋ ಸೇತುವೆ ಮೇಲೆ ಗ್ರಾಮಸ್ಥರು ಓಡಾಟ ನಡೆಸ್ತಿದ್ದಾರೆ. ಕೊಚ್ಚಿಹೋಗಿರೋ ಸೇತುವೆ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img