Saturday, June 27, 2026

rayachuru dc

ನ್ಯೂ ಇಯರ್ ನಿಷೇಧಿಸಲು ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ..!

ಹೊಸ ವರ್ಷಾಚರಣೆ ಹಿನ್ನಲೆಸಂಭ್ರಮಾಚರಣೆ ನಿಷೇಧಿಸಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ರಾಯಚೂರಿನ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದರು .ಪಾರ್ಟಿ ಹೆಸರಿನಲ್ಲಿ ಪ್ರಾಚೀನ ಕೋಟೆಗಳು, ಪ್ರವಾಸಿ ,ಐತಿಹಾಸಿಕ ಸ್ಥಳಗಳನ್ನು ಯುವಕರು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ನ್ಯೂ ಇಯರ್ ಗೆ ಮಧ್ಯಪಾನ ,ಪಾರ್ಟಿಗಳನ್ನು ಮಾಡದಂತೆ ಹಾಗು ಮಧ್ಯವೆಸನಿಗಳಿಂದ ಐತಿಹಾಸಿಕ ಸ್ಥಳಗಳಿಗೆ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img