Monday, September 14, 2026

Rayachuru

ಕ್ರಾಂತಿಗೂ ಮುನ್ನ ಡಿಕೆಶಿ ಬೆಲ್ಲದ ತುಲಾಭಾರ ಮಾಡಿಸಿದ್ದೇಕೆ?

ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ. ಪಂಚಮುಖಿ ಆಂಜನೇಯನ ದರ್ಶನದ...

ರಾಯರ ಸನ್ನಿಧಿಯಲ್ಲಿ D.K. ಶಿವಕುಮಾರ್‌ ಸಂಕಲ್ಪ ರಹಸ್ಯ!

ಡಿಸಿಎಂ ಡಿಕೆ ಶಿವಕುಮಾರ್‌ ಮಹಾನ್‌ ದೈವ ಭಕ್ತರು. ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅಂತಾ ಹೇಳ್ತಿರ್ತಾರೆ. ತಮ್ಮ ಮಹಾತ್ವಾಕಾಂಕ್ಷೆಯನ್ನು ಸಾಕಾರ ಮಾಡಿಕೊಳ್ಳುವುದಕ್ಕೆ, ದೇವರ ಮೊರೆ ಹೋಗಿದ್ದಾರೆ. ಎಲ್ಲೇ ಹೋದ್ರೂ ದೇಗುಲಗಳಿಗೆ ಭೇಟಿ ಕೊಟ್ಟು ಸಂಕಲ್ಪ ಮಾಡ್ತಿದ್ದಾರೆ. ಹಾಸನಾಂಬೆ ದರ್ಶನದ ವೇಳೆಯೂ ಸಂಕಲ್ಪ ಮಾಡಿ, ನಾರಾಯಣಿ ಮತ್ತು ಖಡ್ಗಮಾಲಾ ಸ್ತೋತ್ರ ಪಠಿಸಿದ್ರು. ಆ ವೇಳೆ 2...

ಮಂತ್ರಾಲಯದಲ್ಲಿ DCM ಡಿ.ಕೆ ಶಿವಕುಮಾರ್‌ ವಿಶೇಷ ಪ್ರಾರ್ಥನೆ

ಹಿಡಿದ ಹಠ ಬಿಡದ ಟ್ರಬಲ್ ಶೂಟರ್ DCM ಡಿ.ಕೆ ಶಿವಕುಮಾರ್‌. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಡಿಕೆಶಿ ಟೆಂಪಲ್‌ ರನ್‌ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹಾಸನಾಂಬ ದೇವಿ ದರ್ಶನ ಮಾಡಿದ್ರು. ಈಗ ಮಂತ್ರಾಲಯಕ್ಕೆ ತೆರಳಿದ್ದು, ರಾಯರ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದು, ವರ್ಷಕ್ಕೊಮ್ಮೆ ನಡೆಯುವ ಮೂಲ ರಾಮದೇವರ...

ಬಾಡಿಗೆಗೆ 500 ಕಾರು ಪಡೆದು ಗಿರವಿಗೆ ಇಟ್ಟ ಭೂಪನ ಕಥೆ!

ನೀವೇನಾದ್ರೂ ಹಣ ಬರುತ್ತೆ ಅಂತಾ ಕಂಡ ಕಂಡವರಿಗೆಲ್ಲಾ ನಿಮ್ಮ ಕಾರುಗಳನ್ನು ಬಾಡಿಗೆಗೆ ಬಿಡ್ತೀದ್ದೀರಾ? ಹಾಗಿದ್ರೆ ಈ ಸ್ಟೋರಿ ನೋಡಲೇಬೇಕು. ಕಾರು ಕೊಡುವವರಿಗೆ ಕನಸಲ್ಲೂ ಊಹಿಸಲಾಗದಂತ ಶಾಕ್‌ ಕೊಟ್ಟಿದ್ದಾನೆ ಒಬ್ಬ ಖತರ್ನಾಕ್‌ ಅಸಾಮಿ. ಹೌದು, ಈಗ ಬಾಡಿಗೆ ವಾಹನಗಳ ಟ್ರೆಂಡ್‌ ಜೋರಾಗಿಯೇ ಇದೆ. ಅದರಲ್ಲೂ ಸೆಲ್ಫ್‌ ಡ್ರೈವಿಂಗ್‌ಗೆಂದು ವಾಹನಗಳನ್ನ ಪಡೆಯುವವರೇ ಹೆಚ್ಚು. ಹೀಗಾಗಿ ಕೆಲ ವಾಹನಗಳ...

ಅಪ್ಪ-ಮಕ್ಕಳ ದುರಂತ ಮನಕಲಕುವ ಸ್ಟೋರಿ : ದುರಂತ ಕಥೆ

ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್‌ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್‌ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್‌ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 38 ವರ್ಷದ ತಂದೆ ರಮೇಶ್ , 8...

ಕೂಲಿ ಹಣದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ಕೊಡಿಸಿದ ಹೃದಯವಂತ

ಉದ್ಯಮಿಗಳು ತಮ್ಮ ದುಡಿಮೆಯ ಚಿಕ್ಕ ಮೊತ್ತವನ್ನು ದಾನ ಮಾಡುವುದು ಸಾಮಾನ್ಯ. ಭಾರೀ ತೆರಿಗೆಯಿಂದ ತಪ್ಪಿಸಿಕೊಳ್ಳಲು ದಾನದ ದಾರಿ ಹಿಡಿಯುತ್ತಾರೆ. ಆದರೆ ಬಡವನೊಬ್ಬ, ತನ್ನ ಅಲ್ಪ ದುಡಿಮೆಯಲ್ಲಿ ಸಹಾಯ ಹಸ್ತ ಚಾಚಿದ್ದಾನೆ. ಅಷ್ಟೇನು ಸ್ಥಿತಿವಂತನೂ ಅಲ್ಲ.. ಪಿತ್ರಾರ್ಜಿತ ಆಸ್ತಿಯೂ ಅವರಿಗಿಲ್ಲ. ಆದರೂ ಕೂಡಿಟ್ಟ ಸ್ವಲ್ಪ ಹಣದಲ್ಲೇ, ತಮ್ಮೂರಿನ 11 ಬಡ ಮಕ್ಕಳಿಗೆ ಸೈಕಲ್ ಕೊಡಿಸಿ, ಎಲ್ಲರ...

ಅಪ್ರಾಪ್ತ ಹೆಣ್ಣು ಮಕ್ಕಳು ಮನೆ ಬಿಟ್ಟು ಆಧಾರ್ ಕಾರ್ಡ್ ಸಮೇತ ಊರು ಬಿಟ್ಟ ಕಹಿ ಪ್ರಸಂಗ

Rayachuru News: ಆ ನಾಲ್ಕು ಹೆಣ್ಣು ಮಕ್ಕಳು ಜಾತ್ರೆಯಲ್ಲಿ ಸುತ್ತಾಡಿದ್ದಾರೆ. ಈ ಮಧ್ಯೆ ಮಕ್ಕಳು ಮನೆಗೆ ಬಾರದೇ ಇದ್ದಾಗ ಲಿಂಗಸುಗೂರು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ವಾಟ್ಸ್ ಆಪ್ ಗ್ರೂಪ್ಗಳಲ್ಲಿ, ಮಾಹಿತಿದಾರರರ ಮೂಲಕ ವಿವಿಧ ಆಯಾಮಗಳಲ್ಲಿ ಮಕ್ಕಳಿಗಾಗಿ ಹುಡುಕಾಟ ನಡೆಸಿ ಸುಸ್ತಾಗಿದ್ರು. ಕೊನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ಬಂದು, ವಿಷಯ ಪ್ರಸ್ತಾಪವಾದಾಗ ಅವರು...

ಗಂಡನಿಗೆ ಹೆಂಡದ ಚಿಂತೆ.. ಕುಡಿಯೋಕೆ ಹಣ ನೀಡದ್ದಕ್ಕೆ ಹೆಂಡತಿಯನ್ನೇ ಕೊಲೆಗೈದ ಪತಿ

Rayachuru News: ರಾಯಚೂರು: ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಗಂಡ ಬಸವರಾಜ್‌ನಿಂದ ಸುನಿತಾ (28) ಹತ್ಯೆಯಾಗಿದ್ದಾಳೆ. ಬಸವರಾಜ್ ಮತ್ತು ಸುನಿತಾ ನಡುವೆ ಜಮೀನಿನಲ್ಲಿ ಬೆಳೆಗೆ ನೀರು ಕಟ್ಟುವಾಗ ಗಲಾಟೆ ನಡೆದಿದೆ. ಈ ವೇಳೆ ಬಸವರಾಜ್ ಕುಡಿಯುವುದಕ್ಕೆ ಹಣ ನೀಡುವಂತೆ...

ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ನೇಣು ಬಿಗಿದು ಹತ್ಯೆಗೈದ ಪತಿ

Rayachuru News: ರಾಯಚೂರು: ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ಪತಿ ನೇಣುಬಿಗಿದು ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ. ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 14 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆರಂಭದಲ್ಲಿ ಚನ್ನಾಗಿಯೇ ಇದ್ದರು. ಆದರೆ...

ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಿ – ತಿಪ್ಪರಾಜು ಹವಾಲ್ದಾರ್

ರಾಯಚೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷದ ಸಾಧನೆಯನ್ನು ಜನರಿಗೆ ತಿಳಿಸಿ ಎಂದು ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕರಾದ ತಿಪ್ಪರಾಜ್ ಹವಾಲ್ದಾರ್ ತಿಳಿಸಿದರು. ಅವರಿಂದು ಗಿಲ್ಲೆಸೂಗೂರು ಜಿ.ಪಂ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದಲ್ಲಿಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದವರು 2013 ರಿಂದ 2018 ಅವಧಿಯಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img