Tuesday, October 14, 2025

Rayachuru

ವಿಧಾನ ಪರಿಷತ್ ಚುನಾವಣೆ : ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ

ರಾಯಚೂರು :ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ, ಅಂತಿಮ ಸಿದ್ದತೆಯಾಗಿದೆ .ಇಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಮತದಾನ ರಾಯಚೂರು- ಕೊಪ್ಪಳ ಕ್ಷೇತ್ರದ 6497 ಮತದಾರರಿಂದ ಹಕ್ಕು ಚಲಾವಣೆ ಹಾಕಬಹುದು .ರಾಯಚೂರು ಜಿಲ್ಲೆ 181 ಮತಗಟ್ಟೆ,ಕೊಪ್ಪಳ ಜಿಲ್ಲೆಯ 151 ಮತಗಟ್ಟೆಗಳಲ್ಲಿ ಮತದಾನ ಇದೆ . ಜಿಲ್ಲೆಯಲ್ಲಿ 52 ಅತಿಸೂಕ್ಷ್ಮ, 64...

ರಾಯಚೂರಿನಲ್ಲಿ ಮಳೆಗೆ ರೈತರ ಬದುಕು ಅಸ್ತವ್ಯಸ್ತ : ಇಬ್ಬರ ರೈತರ ಆತ್ಮಹತ್ಯೆ

ರಾಯಚೂರಿನಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕ್ಟೇರ್ ಬೆಳೆ ನಾಶವಾಗಿತ್ತು . ಈ ನಿಟ್ಟಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದರು , ವಿಚಾರ ತಿಳಿದು ರಾಯಚೂರು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರವನ್ನು ನೀಡುತ್ತೇವೆ , ಹಾಗು ಹಾನಿಯಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ...

ರಾಷ್ಟೀಯ ಖೋಖೋ ಪಂದ್ಯಾವಳಿಗೆ ಯರಮರಸ್ ನ ಮಂಜುಳಾ ಆಯ್ಕೆ..!

www.karnatakatv.net :ರಾಯಚೂರು:  ರಾಷ್ಟ್ರೀಯ ಜೂನಿಯರ್ ಖೋಖೋ ಪಂದ್ಯಾವಳಿಗೆ ತಾಲೂಕಿನ ಯರಮರಸ್‌ನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ, ಆದಿ ಬಸವೇಶ್ವರ ಸ್ಪೋರ್ಟ್ಸ ಕ್ಲಬ್ ಆಟಗಾರ್ತಿ ಮಂಜುಳಾ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೋಲಾರದಲ್ಲಿ ನಡೆದ ರಾಷ್ಟ್ರೀಯ ಖೋ ಖೋ ತಂಡದ ಆಯ್ಕೆಯಾಗಿದ್ದು, ಸೆ.22 ರಿಂದ 26 ವರೆಗೆ ಓಡಿಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ...

ಚೆಕ್ ಪೋಸ್ಟ್ ಗೆ ಲಾರಿ ಡಿಕ್ಕಿ..!

www.karnatakatv.net: ರಾಯಚೂರು : ಚೆಕ್ ಪೋಸ್ಟ್ ಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಲಾರಿ ಚಾಲಕನ  ಸಾವು ಸಂಭವಿಸಿದೆ. ಸಹಾಯಕ ಚಾಲಕನಿಗೆ ಗಂಭೀರ ಗಾಯ ಆಗಿದ್ದು, ರೀಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಟೈಯರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ  ಚೆಕ್ ಪೋಸ್ಟ್ ಗೆ ಡಿಕ್ಕಿಯಾಗಿರುವ ಲಾರಿ ಚಾಲಕನ ದೇಹ ಎರಡು ತುಂಡಾಗಿದ್ದು, ಇಡೀ...

‘ನಾನೊಬ್ಬನೇ ಶಾಸಕ ಅಲ್ಲ, ಬೇರೆ ಶಾಸಕರಿಗೆ ಧಿಕ್ಕಾರ ಕೂಗಿ’- ಶಾಸಕ ಶಿವರಾಜ್ ಪಾಟೀಲ್ ಕಿಡಿ

ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು.  ರಾಯಚೂರಲ್ಲಿ ಏಮ್ಸ್  ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಕಚೇರಿ ಮುಂದೆ ಪ್ರತಿಭಟನಾ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯವಾಗ್ತಿದೆ. ಐಐಟಿಯನ್ನೂ ಧಾರವಾಡಕ್ಕೆ ನೀಡಲಾಯಿತು. ಹೀಗಾಗಿ ಪರ್ಯಾಯವಾಗಿ ಏಮ್ಸ್ ನ್ನು ...

ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ..!

www.karnatakatv.net :ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು. ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಐಐಟಿಯನ್ನ ಧಾರವಾಡಕ್ಕೆ ನೀಡಲಾಯಿತು....

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ…!

www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ  ಮಾಡಿದರು. ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ಅನಿಲ್...

ವರ್ಷವಿಡೀ ಮೊಟ್ಟೆಯಿಡುತ್ತೆ ಈ ಕೋಳಿ..!!!

www.karnatakatv.net :ರಾಯಚೂರು: ಸಾಮಾನ್ಯವಾಗಿ ಒಂದು ಕೋಳಿ ಸುಮಾರು ಎರಡು ಮೂರು ತಿಂಗಳಿಗೊಮ್ಮೆ 10-15 ಮೊಟ್ಟೆ ಇಡೋದನ್ನ ನೋಡಿದ್ದೇವೆ. ಆದ್ರೆ ಈ ಕೋಳಿ ಮಾತ್ರ ಇಡೀ ವರ್ಷ ದಿನಕ್ಕೊಂದು ಮೊಟ್ಟೆಯಿಡುತ್ತೆ. ಹೌದು.. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಈ ಯುವಕ ನರಸಿಂಗ ರೆಡ್ಡಿ ಸದ್ಯ ಈ ಕೋಳಿಗಳನ್ನು ಸಾಕುತ್ತಿದ್ದು ಭರ್ಜರಿ ಲಾಭ ಗಳಿಸ್ತಿದ್ದಾರೆ. ನಾಟಿ ಕೋಳಿಯಲ್ಲಿರುವಷ್ಟೇ ಪ್ರೊಟೀನ್...

ಅತ್ಯಾಚಾರ ಆರೋಪಿಗಳಿಗೆ ಗಲ್ಲಿಗೇರಿಸಲು ಭೀಮ್ಅರ್ಮಿಯಿಂದ ಪ್ರತಿಭಟನೆ

www.karnatakatv.net :ರಾಯಚೂರು : ದೆಹಲಿಯ ಪೊಲೀಸ್ ಅಧಿಕಾರಿ ರಾಬಿಯಾ ಸೈಫಿ ಮೇಲಿನ ಅತ್ಯಾಚಾರ ಹಾಗೂ ಹೈದ್ರಾಬಾದ್ ನಲ್ಲಿ‌ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಅರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯ‌ ನೇತೃತ್ವದಲ್ಲಿ ಮಹಿಳೆಯರು, ವಿವಿಧ ದಲಿತಪರ ಸಂಘನೆಗಳ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಯಚೂರಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪುಸುಲ್ತಾನ್...

ಶೀಲಹಳ್ಳಿ ಸೇತುವೆ ಮುಳುಗಡೆ..!

www.karnatakatv.net :ರಾಯಚೂರು : ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 1.77 ಲಕ್ಷ ಕ್ಯೂಸೆಕ್​​ ನೀರನ್ನ ಹರಿ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಮತ್ತೊಮ್ಮೆ ಪ್ರವಾಹ ಭೀತಿ‌ ಎದುರಾಗಿದ್ದು, ಲಿಂಗಸುಗೂರು ತಾಲೂಕಿನ ನಡುಗಡ್ಡೆಗಳಿಗೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್​​ ಒಳಹರಿವಿನ ಪ್ರಮಾಣವಿದ್ದು, ಹಿಗಾಗಿ ಜಲಾಶಯದಿಂದ 1.77...
- Advertisement -spot_img

Latest News

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು...
- Advertisement -spot_img