Saturday, June 6, 2026

Rayachuru

ವರ್ಷವಿಡೀ ಮೊಟ್ಟೆಯಿಡುತ್ತೆ ಈ ಕೋಳಿ..!!!

www.karnatakatv.net :ರಾಯಚೂರು: ಸಾಮಾನ್ಯವಾಗಿ ಒಂದು ಕೋಳಿ ಸುಮಾರು ಎರಡು ಮೂರು ತಿಂಗಳಿಗೊಮ್ಮೆ 10-15 ಮೊಟ್ಟೆ ಇಡೋದನ್ನ ನೋಡಿದ್ದೇವೆ. ಆದ್ರೆ ಈ ಕೋಳಿ ಮಾತ್ರ ಇಡೀ ವರ್ಷ ದಿನಕ್ಕೊಂದು ಮೊಟ್ಟೆಯಿಡುತ್ತೆ. ಹೌದು.. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಈ ಯುವಕ ನರಸಿಂಗ ರೆಡ್ಡಿ ಸದ್ಯ ಈ ಕೋಳಿಗಳನ್ನು ಸಾಕುತ್ತಿದ್ದು ಭರ್ಜರಿ ಲಾಭ ಗಳಿಸ್ತಿದ್ದಾರೆ. ನಾಟಿ ಕೋಳಿಯಲ್ಲಿರುವಷ್ಟೇ ಪ್ರೊಟೀನ್...

ಅತ್ಯಾಚಾರ ಆರೋಪಿಗಳಿಗೆ ಗಲ್ಲಿಗೇರಿಸಲು ಭೀಮ್ಅರ್ಮಿಯಿಂದ ಪ್ರತಿಭಟನೆ

www.karnatakatv.net :ರಾಯಚೂರು : ದೆಹಲಿಯ ಪೊಲೀಸ್ ಅಧಿಕಾರಿ ರಾಬಿಯಾ ಸೈಫಿ ಮೇಲಿನ ಅತ್ಯಾಚಾರ ಹಾಗೂ ಹೈದ್ರಾಬಾದ್ ನಲ್ಲಿ‌ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಅರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯ‌ ನೇತೃತ್ವದಲ್ಲಿ ಮಹಿಳೆಯರು, ವಿವಿಧ ದಲಿತಪರ ಸಂಘನೆಗಳ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಯಚೂರಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪುಸುಲ್ತಾನ್...

ಶೀಲಹಳ್ಳಿ ಸೇತುವೆ ಮುಳುಗಡೆ..!

www.karnatakatv.net :ರಾಯಚೂರು : ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 1.77 ಲಕ್ಷ ಕ್ಯೂಸೆಕ್​​ ನೀರನ್ನ ಹರಿ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಮತ್ತೊಮ್ಮೆ ಪ್ರವಾಹ ಭೀತಿ‌ ಎದುರಾಗಿದ್ದು, ಲಿಂಗಸುಗೂರು ತಾಲೂಕಿನ ನಡುಗಡ್ಡೆಗಳಿಗೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್​​ ಒಳಹರಿವಿನ ಪ್ರಮಾಣವಿದ್ದು, ಹಿಗಾಗಿ ಜಲಾಶಯದಿಂದ 1.77...

ಪೊಲೀಸರೆದುರೇ ಭರ್ಜರಿ ಮೆರವಣಿಗೆ- ರಾಯಚೂರಿಗಿಲ್ವಾ ಕೊರೋನಾ ರೂಲ್ಸ್..?

www.karnatakatv.net :ರಾಯಚೂರು: ಕೊರೊನಾ ನಡುವೆಯು ಗಣೇಶ ಹಬ್ಬ ಕೊಂಚ ಜೋರಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿತ್ತು. ಅದೇ ರೀತಿ 5ದಿನದ  ಗಣೇಶ ವಿಸರ್ಜನೆ ಕೂಡಾ ಭರ್ಜರಿಯಾಗಿತ್ತು. ರಾಯಚೂರು ನಗರದ ಹಲವು ಬಡಾವಣೆ ನಿಯಮ ಉಲ್ಲಂಘನೆ ಮಾಡಿ ದೊಡ್ಡ ದೊಡ್ಡ ಗಣೇಶನ ಮೂರ್ತಿಗಳು ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿಷ್ಠಾಪನೆ ಮಾಡಿದ ಐದು ದಿನಗ ನಂತರ ವಿಸರ್ಜನೆಗೆ ಎಲ್ಲಾ ಬಡಾವಣೆ ಯಿಂದ...

ಹಿಂದಿ ದಿವಸ್ ಆಚರಣೆಯಲ್ಲ ಹಿಂದಿ ವಿರೋಧಿ ಆಚರಣೆ..!

www.karnatakatv.net :ರಾಯಚೂರು: ಹಿಂದಿ ದಿವಸ್ ಆಚರಣೆಯನ್ನ ವಿರೋಧಿಸಿ ಕರ್ನಾಟಕ ರಕ್ಷಣ ವೇದಿಕೆಯ ಕಾರ್ಯಕರ್ತರು ಹಿಂದಿ ನಾಮ‌ಫಲಕಕ್ಕೆ ಮಸಿ ಬಳಿದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಶಿವರಾಮೇಗೌಡ ಬಣದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರ  ಹಿಂದಿ ಭಾಷೆಯನ್ನ ಒತ್ತಾಯದಿಂದ ಹೇರುವ ಕೆಲಸ ಮಾಡುತ್ತಿದೆ ಇದು ಸರಿಯಾದ ಕ್ರಮವಲ್ಲ. ಮೈಸೂರು ಬ್ಯಾಂಕ್...

ಬಂಡೆ ಮೇಲೆ ಮೊಸಳೆ ಪ್ರತ್ಯಕ್ಷ..!

www.karnatakatv.net: ರಾಯಚೂರು: ಕೃಷ್ಣ ನದಿ ಹಿನ್ನೀರು ಪ್ರದೇಶದ ಬಳಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಿಗೆ ಮೊಸಳೆಯೊಂದು ಕಾಣಿಸಿಕೊಂಡಿದೆ. ರಾಯಚೂರು ತಾಲೂರಿನ ನಾರದಗುಡ್ಡೆ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರು ಹಿನ್ನೀರಿನ ಮಧ್ಯೆಯಿದ್ದ ಬಂಡೆಯೊಂದರ ಮೇಲೆ ಏಕಾಂತವಾಗಿ ವಿಹಾರ ಮಾಡ್ತಿದ್ದ ಮೊಸಳೆಯನ್ನು ಕಂಡು ಹೌಹಾರಿದ್ರು. ಯಾರಿಗೂ ತೊಂದರೆ ಕೊಡದೆ ಶಾಂತವಾಗಿ ಬಿಸಿಲು ಕಾಯುತ್ತಿದ್ದ  ಬೃಹದಾಕಾರದ ಈ ಮೊಸಳೆಯ ವಿಡಿಯೋವನ್ನು ಪ್ರವಾಸಿಗರೊಬ್ಬರು ತಮ್ಮ...

ನಿಗೂಢ ಸೋಂಕಿಗೆ ಒಣಗುತ್ತಿವೆ ಸಾವಿರಾರು ಮರಗಳು..!

www.karnatakatv.net: ರಾಯಚೂರು: ಬೇವಿನ ಮರಗಳಿಗೆ ವಿಚಿತ್ರ ರೋಗ ತಗುಲುತ್ತಿದ್ದು ರಾಯಚೂರಲ್ಲಿ ನೂರಾರು ಬೇವಿನ ಮರಗಳು ಒಣಗುತ್ತಿವೆ. ಸಿಂಧನೂರು ತಾಲೂಕಿನಾದ್ಯಂತ ಸಾವಿರಾರು ಬೇವಿನ ಮರಗಳು ಏಕಾಏಕಿ ಒಣಗತೊಡಗಿವೆ. ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಬೇವಿನ ಮರಗಳು ಇದೀಗ ಒಣಗುತ್ತಿದ್ದು ಎಲೆಗಳಲೆಲ್ಲಾ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇನ್ನು ರಸ್ತೆ ಬದಿಗಳಲ್ಲಿ ಒಣಗಿ ನಿಂತ ಮರಗಳು ಯಾವುದೇ ಸಮಯದಲ್ಲಾದ್ರೂ ಬಿದ್ದುಹೋಗಬಹುದು...

ರಾಯಚೂರು ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ..!

www.karnatakatv.net :ರಾಯಚೂರು : ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಜನರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನ ಕಲೆಹಾಕುತ್ತಿದ್ದಾರೆ. ಕಚೇರಿಯ ಕೆಲವು ಸಿಬ್ಬಂದಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪ...

ಗಣೇಶ ಚತುರ್ಥಿಗೆ ಕೊರೊನಾ ಕರಿ ನೆರಳು…!

www.karnatakatv.net :ರಾಯಚೂರು : ಗಣೇಶ ಚತುರ್ಥಿಯನ್ನು  ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಂತ ಸರಳವಾಗಿ ಕೆಲ ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲೂ ಈ ಬಾರಿ ಗಣೇಶ ಚತುರ್ಥಿ ಹಬ್ಬ ಆಚರಣೆ ವೇಳೆ ಕಟ್ಟು‌ ನಿಟ್ಟಿನ ನಿಯಮಗಳೊಂದಿಗೆ ಹಬ್ಬ ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಕೋವಿಡ್‌ ಮೂರನೇ...

ಕಾಲುವೆಗೆ ಜಾರಿ ವ್ಯಕ್ತಿ ನೀರು ಪಾಲು..!

www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ‌ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ. ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img