Wednesday, October 15, 2025

Rayachuru

ಕೃಷ್ಣ ನದಿಯಲ್ಲಿ ಮೊಸಳೆಗಳ ಹಾವಳಿ…!

www.karnatakatv.net :ರಾಯಚೂರು: ಶ್ರಾವಣ ಮಾಸದ   ಕಡೆ ಸೋಮವಾರ ದಂದು ಕೃಷ್ಣಾ ನದಿಗೆ ಸ್ನಾನಕ್ಕೆ‌ ತೆರಳಿದ್ದವರಿಗೆ ಮೊಸಳೆಗಳು ಶಾಕ್‌ ನೀಡಿವೆ.  ರಾಯಚೂರು ಜಿಲ್ಲೆ ಶಕ್ತಿ ನಗರದ ಸೇತುವೆ ಬಳಿ ಕಾಣಿಸಿಕೊಂಡ  3-4 ಮೊಸಳೆ ಓಡಾಟವನ್ನು ಸಾರ್ವಜನಿಕರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಲ್ಲಿ ಫುಲ್ ವೈರಲ್ ಆಗಿವೆ. ಇನ್ನೂ ನದಿ ಕಡೆ ಹೋಗಲು ಜನರು ಎದರುತ್ತಿದ್ದಾರೆ. ಅನಿಲ್ ಕುಮಾರ್, ಕರ್ನಾಟಕ...

ಸರ್ಕಾರಿ ನೌಕರನ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಅಗ್ರಹ…!

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು‌ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು  ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು. ಇದೇ ವೇಳೆ...

ರಾಯಚೂರಿನಲ್ಲಿ ಯಶಸ್ವಿ ಕೃಷಿ ಮಹಿಳೆ…!

www.karnatakatv.net : ರಾಯಚೂರು: ಎಂಜಿನಿಯರಿಂಗ್ ಕಲಿತು ಇನ್ಫೋಸಿಸ್ ನಲ್ಲಿ ಉದ್ಯೋಗ ದೊರೆತು ಕೈ ತುಂಬಾ ಸಂಬಳ ಇದ್ದು, ಅದನ್ನೆಲ್ಲ ಬಿಟ್ಟು ಈಗ ಯಶಸ್ವಿ ಮಹಿಳೆ ಕೃಷಿಕಳಾಗಿದ್ದಾಳೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಗ್ರಾಮದ ಡಾ. ಕವಿತ ಮಿಶ್ರಾ  ಕಾಲೇಜು ಕಲಿಯುವ ವೇಳೆ ಪಂಚೆಯುಟ್ಟ ವ್ಯಕ್ತಿಯನ್ನು ನೋಡಿ ಓಡಿ ಹೋಗುತ್ತಿದ್ದರಂತೆ. ಅಂತಹ  ಮಹಿಳೆ ಇಂದು ಎಂಟು...

ಮಂತ್ರಾಲಯಕ್ಕೆ ಸುಧಾಮೂರ್ತಿ ಭೇಟಿ

www.karnatakatv : ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ ನೀಡಿ ರಾಯರ ದರ್ಶನ ಪಡೆದರು.  ಮಠದಲ್ಲಿನ ಯತಿಗಳ ಬೃಂದಾವನ ದರ್ಶನ ಮಾಡಿ, ನೂತನವಾಗಿ ಲೋಕಾರ್ಪಣೆಯಾಗಿರುವ ವೇದಾಂತ ಹಾಗೂ ರಾಯರ ಜೀವನದರ್ಶನ ಕುರಿತ ಮಾಹಿತಿ ನೀಡೋ ಹರಿದರ್ಶಿನಿ ಮ್ಯೂಸಿಯಂಗೆ ಭೇಟಿ ನೀಡಿದ್ರು. ಈ ವೇಳೆ ಮಠದ ಪೀಠಾಧಿಪತಿ ಸುಬುಧೇಂದ್ರ...

ಎರಡೂವರೆ ವರ್ಷದ ಸಂಬಳ ಬಾಕಿ..!

www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ  ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ  ಗೋಳು ತೋಡಿಕೊಂಡ್ರು. ಪಟ್ಟಣವನ್ನು...

ಜಂಟಿ ನಿರ್ದೇಶಕರ ಕಚೇರಿ ಸ್ಥಾಳಂತರಕ್ಕೆ ವಿರೋಧ

www.karnatakatv.net :ರಾಯಚೂರು : ನಗರದ  ಪಶು ಸಂಗೋಪನ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಸ್ಥಾಳಂತರಕ್ಕೆ  ವಿರೋಧಿಸಿ ಇಂದು ಹಲವು ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಪಶು ಸಂಗೋಪನ ಜಂಟಿ ಕಾರ್ಯಾಲಯ ರಾಯಚೂರಿನಿಂದ ಕಲ್ಬುರ್ಗಿ ಗೆ ಸ್ಥಳಾಂತರ ಮಾಡುವುದಕ್ಕೆ ನಾವು ಬಿಡುವುದಿಲ್ಲ ಎಂದು ಸಂಘಟನಕಾರರು ಒತ್ತಾಯ ಮಾಡಿದರು. ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಪಶು ಪಾಲನ ಪಶು ವೈದ್ಯಕೀಯ...

38 ಕೋಟಿ ವೆಚ್ಚದ ಶಾಲೆಗೆ ಉದ್ಘಾಟನಾ ಭಾಗ್ಯವಿಲ್ಲ

www.karnatakatv.net :ರಾಯಚೂರು :ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಇಲ್ಲೊಂದು ಬಹುಕೋಟಿ ವೆಚ್ಚದ ವಸತಿ ಶಾಲೆಯ ಸ್ಥಿತಿ. ಬಹು ಕೋಟಿ ವೆಚ್ಚದಲ್ಲಿ ಕಟ್ಟಡ ಏನೋ ನಿರ್ಮಾಣವಾಗಿದೆ, ಆದರೆ  ಸಿದ್ಧವಾಗಿ ಒಂದು ವರ್ಷ ಗತಿಸಿದರೂ ಈ ವಸತಿ ಶಾಲೆಗೆ ಉದ್ಘಾಟನಾ ಭಾಗ್ಯ ಒದಗಿ ಬಂದಿಲ್ಲ.‌ ಹೌದು, ರಾಯಚೂರು ಜಿಲ್ಲೆಯ  ಸಿರವಾರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ...

ರಾಯಚೂರಲ್ಲಿ ಮತ್ತೋರ್ವ ಸರ್ಕಾರಿ ಸಿಬ್ಬಂದ್ದಿ ನಾಪತ್ತೆ..!

www.karnatakatv.net: ರಾಯಚೂರು :  ನಾಪತ್ತೆಯಾಗಿದ್ದ ರಾಯಚೂರಿನ ಎಸಿ ಕಛೇರಿಯ ಎಫ್ ಡಿ  ಎ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಗರದ ಸ್ಥಳೀಯ ಭೂ ದಾಖಲೆ ಇಲಾಖೆ ಕಚೇರಿಯ ಎರಡನೇ ದರ್ಜೆ ಸಹಾಯಕ ಎಚ್.ಶಿವಪ್ಪ ಕಾಣೆಯಾಗಿರೋದು ತಡವಾಗಿ ಬೆಳಕಿಗೆ ಬಂದಿದೆ. ಆ.26ರಂದು ಕಚೇರಿಗೆ ಹೋಗಿ ಬರುವುದಾಗಿ ತಿಳಿಸಿದ್ದ ಶಿವಪ್ಪ ಈವರೆಗೂ ಪತ್ತೆಯಾಗದ...

ಕೃಷಿ ತಂತ್ರಜ್ಞಾನಗಳ ವಸ್ತುಪ್ರದರ್ಶನ

www.karnatakatv.net: ರಾಯಚೂರು : ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾ ಸಂಸ್ಥೆ ಜಿಲ್ಲಾ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ ಸಂವಾದ ಸಭೆಯಲ್ಲಿ  ಕೃಷಿ ಸಚಿವ ಬಿಸಿ ಪಾಟೀಲ್  ಆನ್‌ಲೈನ್ ಮೂಲಕ ಉದ್ಘಾಟಿಸಿದರು. ರೈತರಿಗೆ ಕೃಷಿಗೆ ಬೇಕಾಗುವ ಹೊಸ ಕೃಷಿ  ತಂತ್ರಗಳು ಪ್ರದರ್ಶನಕ್ಕೆ ಇಡಲಾಗಿತ್ತು. 20ಕ್ಕೂ ಹೆಚ್ಚು ಸ್ಟಾಲ್ ಅಳವಡಿಸಲಾಗಿದೆ . ರಾಯಚೂರು...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img