Monday, June 15, 2026

Rayachuru

ಗೋಪಿ ಚಂದನದ ಗಣೇಶ…!

www.karnatakatv.net :ರಾಯಚೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನ ಸಾರ್ವಜನಿಕವಾಗಿ ಅದ್ದೂರಿ ಆಚರಣೆಯ ವಿಚಾರಕ್ಕೆ ಇದುವರೆಗೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮಣ್ಣಿನ ಗಣೇಶ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನ ನೀವೆಲ್ಲಾ ನೋಡೇ ಇರ್ತೀರಿ. ಇಲ್ಲೊಂದು ಕಡೆ  ಧಾರ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಗೋಪಿ ಚಂದನದಿಂದ ಗಣೇಶನ ಮೂರ್ತಿಗಳು ತಯಾರಾಗಿವೆ. ಅಲ್ಲದೇ ಈ ಗಣೇಶನಿಗೆ ಬಹು...

ತರಕಾರಿ ಮಾಲೆ ಧರಿಸಿ ಪ್ರತಿಭಟನೆ…!

www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ‌ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು. ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...

ಡೆತ್ ನೋಟ್ ಬರೆದಿಟ್ಟು ಪ್ರೇಮಿ ಆತ್ಮಹತ್ಯೆ

www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ   ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು  ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ  ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...

ಕೃಷ್ಣ ನದಿಯಲ್ಲಿ ಮೊಸಳೆಗಳ ಹಾವಳಿ…!

www.karnatakatv.net :ರಾಯಚೂರು: ಶ್ರಾವಣ ಮಾಸದ   ಕಡೆ ಸೋಮವಾರ ದಂದು ಕೃಷ್ಣಾ ನದಿಗೆ ಸ್ನಾನಕ್ಕೆ‌ ತೆರಳಿದ್ದವರಿಗೆ ಮೊಸಳೆಗಳು ಶಾಕ್‌ ನೀಡಿವೆ.  ರಾಯಚೂರು ಜಿಲ್ಲೆ ಶಕ್ತಿ ನಗರದ ಸೇತುವೆ ಬಳಿ ಕಾಣಿಸಿಕೊಂಡ  3-4 ಮೊಸಳೆ ಓಡಾಟವನ್ನು ಸಾರ್ವಜನಿಕರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಲ್ಲಿ ಫುಲ್ ವೈರಲ್ ಆಗಿವೆ. ಇನ್ನೂ ನದಿ ಕಡೆ ಹೋಗಲು ಜನರು ಎದರುತ್ತಿದ್ದಾರೆ. ಅನಿಲ್ ಕುಮಾರ್, ಕರ್ನಾಟಕ...

ಸರ್ಕಾರಿ ನೌಕರನ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಅಗ್ರಹ…!

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು‌ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು  ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು. ಇದೇ ವೇಳೆ...

ರಾಯಚೂರಿನಲ್ಲಿ ಯಶಸ್ವಿ ಕೃಷಿ ಮಹಿಳೆ…!

www.karnatakatv.net : ರಾಯಚೂರು: ಎಂಜಿನಿಯರಿಂಗ್ ಕಲಿತು ಇನ್ಫೋಸಿಸ್ ನಲ್ಲಿ ಉದ್ಯೋಗ ದೊರೆತು ಕೈ ತುಂಬಾ ಸಂಬಳ ಇದ್ದು, ಅದನ್ನೆಲ್ಲ ಬಿಟ್ಟು ಈಗ ಯಶಸ್ವಿ ಮಹಿಳೆ ಕೃಷಿಕಳಾಗಿದ್ದಾಳೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಗ್ರಾಮದ ಡಾ. ಕವಿತ ಮಿಶ್ರಾ  ಕಾಲೇಜು ಕಲಿಯುವ ವೇಳೆ ಪಂಚೆಯುಟ್ಟ ವ್ಯಕ್ತಿಯನ್ನು ನೋಡಿ ಓಡಿ ಹೋಗುತ್ತಿದ್ದರಂತೆ. ಅಂತಹ  ಮಹಿಳೆ ಇಂದು ಎಂಟು...

ಮಂತ್ರಾಲಯಕ್ಕೆ ಸುಧಾಮೂರ್ತಿ ಭೇಟಿ

www.karnatakatv : ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ ನೀಡಿ ರಾಯರ ದರ್ಶನ ಪಡೆದರು.  ಮಠದಲ್ಲಿನ ಯತಿಗಳ ಬೃಂದಾವನ ದರ್ಶನ ಮಾಡಿ, ನೂತನವಾಗಿ ಲೋಕಾರ್ಪಣೆಯಾಗಿರುವ ವೇದಾಂತ ಹಾಗೂ ರಾಯರ ಜೀವನದರ್ಶನ ಕುರಿತ ಮಾಹಿತಿ ನೀಡೋ ಹರಿದರ್ಶಿನಿ ಮ್ಯೂಸಿಯಂಗೆ ಭೇಟಿ ನೀಡಿದ್ರು. ಈ ವೇಳೆ ಮಠದ ಪೀಠಾಧಿಪತಿ ಸುಬುಧೇಂದ್ರ...

ಎರಡೂವರೆ ವರ್ಷದ ಸಂಬಳ ಬಾಕಿ..!

www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ  ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ  ಗೋಳು ತೋಡಿಕೊಂಡ್ರು. ಪಟ್ಟಣವನ್ನು...

ಜಂಟಿ ನಿರ್ದೇಶಕರ ಕಚೇರಿ ಸ್ಥಾಳಂತರಕ್ಕೆ ವಿರೋಧ

www.karnatakatv.net :ರಾಯಚೂರು : ನಗರದ  ಪಶು ಸಂಗೋಪನ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಸ್ಥಾಳಂತರಕ್ಕೆ  ವಿರೋಧಿಸಿ ಇಂದು ಹಲವು ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಪಶು ಸಂಗೋಪನ ಜಂಟಿ ಕಾರ್ಯಾಲಯ ರಾಯಚೂರಿನಿಂದ ಕಲ್ಬುರ್ಗಿ ಗೆ ಸ್ಥಳಾಂತರ ಮಾಡುವುದಕ್ಕೆ ನಾವು ಬಿಡುವುದಿಲ್ಲ ಎಂದು ಸಂಘಟನಕಾರರು ಒತ್ತಾಯ ಮಾಡಿದರು. ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಪಶು ಪಾಲನ ಪಶು ವೈದ್ಯಕೀಯ...

38 ಕೋಟಿ ವೆಚ್ಚದ ಶಾಲೆಗೆ ಉದ್ಘಾಟನಾ ಭಾಗ್ಯವಿಲ್ಲ

www.karnatakatv.net :ರಾಯಚೂರು :ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಇಲ್ಲೊಂದು ಬಹುಕೋಟಿ ವೆಚ್ಚದ ವಸತಿ ಶಾಲೆಯ ಸ್ಥಿತಿ. ಬಹು ಕೋಟಿ ವೆಚ್ಚದಲ್ಲಿ ಕಟ್ಟಡ ಏನೋ ನಿರ್ಮಾಣವಾಗಿದೆ, ಆದರೆ  ಸಿದ್ಧವಾಗಿ ಒಂದು ವರ್ಷ ಗತಿಸಿದರೂ ಈ ವಸತಿ ಶಾಲೆಗೆ ಉದ್ಘಾಟನಾ ಭಾಗ್ಯ ಒದಗಿ ಬಂದಿಲ್ಲ.‌ ಹೌದು, ರಾಯಚೂರು ಜಿಲ್ಲೆಯ  ಸಿರವಾರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img