Tuesday, March 10, 2026

Rayachuru

ರಾಯಚೂರಲ್ಲಿ ಮತ್ತೋರ್ವ ಸರ್ಕಾರಿ ಸಿಬ್ಬಂದ್ದಿ ನಾಪತ್ತೆ..!

www.karnatakatv.net: ರಾಯಚೂರು :  ನಾಪತ್ತೆಯಾಗಿದ್ದ ರಾಯಚೂರಿನ ಎಸಿ ಕಛೇರಿಯ ಎಫ್ ಡಿ  ಎ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಗರದ ಸ್ಥಳೀಯ ಭೂ ದಾಖಲೆ ಇಲಾಖೆ ಕಚೇರಿಯ ಎರಡನೇ ದರ್ಜೆ ಸಹಾಯಕ ಎಚ್.ಶಿವಪ್ಪ ಕಾಣೆಯಾಗಿರೋದು ತಡವಾಗಿ ಬೆಳಕಿಗೆ ಬಂದಿದೆ. ಆ.26ರಂದು ಕಚೇರಿಗೆ ಹೋಗಿ ಬರುವುದಾಗಿ ತಿಳಿಸಿದ್ದ ಶಿವಪ್ಪ ಈವರೆಗೂ ಪತ್ತೆಯಾಗದ...

ಕೃಷಿ ತಂತ್ರಜ್ಞಾನಗಳ ವಸ್ತುಪ್ರದರ್ಶನ

www.karnatakatv.net: ರಾಯಚೂರು : ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾ ಸಂಸ್ಥೆ ಜಿಲ್ಲಾ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ ಸಂವಾದ ಸಭೆಯಲ್ಲಿ  ಕೃಷಿ ಸಚಿವ ಬಿಸಿ ಪಾಟೀಲ್  ಆನ್‌ಲೈನ್ ಮೂಲಕ ಉದ್ಘಾಟಿಸಿದರು. ರೈತರಿಗೆ ಕೃಷಿಗೆ ಬೇಕಾಗುವ ಹೊಸ ಕೃಷಿ  ತಂತ್ರಗಳು ಪ್ರದರ್ಶನಕ್ಕೆ ಇಡಲಾಗಿತ್ತು. 20ಕ್ಕೂ ಹೆಚ್ಚು ಸ್ಟಾಲ್ ಅಳವಡಿಸಲಾಗಿದೆ . ರಾಯಚೂರು...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...

ಎಲ್ಲೆಡೆ ಮಣ್ಣಿನ ಗಣಪನ ಕಾರುಬಾರು

www.karnatakatv.net :ರಾಯಚುರು : ರಾಜ್ಯದಲ್ಲಿ ಎರಡು ವರ್ಷಗಳಿಂದ ಮಾಹಮಾರಿ ಕೊರೊನಾ ಹಿನ್ನೆಲೆಯಲ್ಲಿ  ಹಿಂದೂ ಧರ್ಮದ ಹಬ್ಬಗಳು ಸಂಪೂರ್ಣ ಸಬ್ದವಾಗಿವೆ. ಆದ್ರೆ ಈ ಬಾರಿ ಕೊರೊನಾ ಕೊಂಚ ಬಿಡುವು ನೀಡಿದ ಹಿನ್ನಲೆ ಗಣೇಶ ಈ ಬಾರಿ ತುಸು ಸದ್ದು ಮಾಡುತ್ತಿದ್ದಾನೆ. ಅದ್ರಲ್ಲೂ ರಾಜ್ಯ ಸರ್ಕಾರ ಎರಡು ವರ್ಷಗಳಿಂದ ಪರಿಸರಕ್ಕೆ ಹಾನಿ ಅಂತ ಪಿಓಪಿ ಗಣೇಶನನ್ನ ಬ್ಯಾನ್...

ಮರ ಉಳಿಸಿ ಪಕ್ಷಿ ಬೆಳೆಸಿ

www.karnatakatv.net :ರಾಯಚೂರು :ಪಕ್ಷಿಗಳು ತಾವು ಗುಡುಕಟ್ಟಿ  ಪುಟ್ಟ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದವು, ಆದರೆ ಹಳೆಯ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮರಗಳ ಮಾರಣಹೋಮಕ್ಕೆ  ಪಕ್ಷಿಗಳಿಗೆ ಗುಡ್ಡಿಗೆ ಕೊಡಲಿ ಪೆಟ್ಟು ಕೊಡಲು  ಮುಂದಾಗಿದ್ದಾರೆ. ಹೌದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಬಾಲಕಯರ  ವಸತಿ ನಿಲಯದ ಮುಂದೆ ದೊಡ್ಡದೊಂದು ಅರಳಿ ಮರವಿದೆ, ಈ ಮರದಲ್ಲಿ ಸಾವಿರರು ಪಕ್ಷಿಗಳು...

ಸರ್ಕಾರಿ ಕಟ್ಟಡ ಧ್ವಂಸ

www.karnatakatv.net :ರಾಯಚೂರು : ನಗರದ  ಹೃದಯ ಭಾಗದಲ್ಲಿರುವ  ರಂಗಮಂದಿರದ ಕಟ್ಟಡವನ್ನು ದುಷ್ಕರ್ಮಿಗಳು  ದ್ವಂಸಮಮಾಡಿದ್ದಾರೆ.  ರಾಯಚೂರು ನಗರದಲ್ಲಿರುವ ರಂಗಮಂದಿರದಲ್ಲಿ ಕೊರೋನಾದಿಂದಾಗಿ ಕಳೆದ ವರ್ಷ ವಿಧಿಸಿದ್ದ ಲಾಕ್ ಡೌನ್ ಕಾರಣ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ. ಅಲ್ಲದೆ ಈ ರಂಗಮಂದಿರದಲ್ಲಿ ಪುಂಡ-ಪೋಕರಿಗಳ ಅಡ್ಡಾ ಆಗಿತ್ತು. ಅಲ್ಲದೆ ಅನೈತಿಕ ಚಟುವಟಿಕೆಗಳಿಗೂ ಬಳೆಕಯಾಗ್ತಿತ್ತು ಎನ್ನಲಾಗಿದೆ.  ಅಷ್ಟು ಸಾಲದು ಎಂಬಂತೆ ಇದೀಗ ಸರ್ಕಾರಿ ರಂಗಮಂದಿರ...

ವಿದ್ಯುತ್ ಕಣ್ಣಾಮುಚ್ಚಾಲೆ

www.karnatakatv.net : ರಾಯಚೂರು: ಅಧಿಕ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದನ್ನ ತಡೆಗಟ್ಟವುದು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹರಿಸುವಂತೆ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜೆಸ್ಕಾಂ ಅಧಿಕಾರಿಗಳ ಬೇಜವಬ್ದಾರಿಯಿಂದಾಗಿ ರೈತರ ಪಂಪ್  ಸೆಟ್ ಗಳಿಗೆ ಏಳು ಗಂಟೆ ವಿದ್ಯುತ್ ನೀಡದೆ ಕಡಿತಗೊಳಿಸಲಾಗಿದೆ. ವಿದ್ಯುತ್ ಇಲ್ಲದೆ ಬೆಳೆಗಳಿಗೆ ನೀರು ಸಿಗದಂತಾಗಿ...

ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ

www.karnatakatv.net : ಮಂತ್ರಾಲಯ : ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರರ 350ನೇ ಆರಾಧನಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇಂದು ಉತ್ತರಾರಾಧನೆ ಜರುಗುತ್ತಿದ್ದು ಇದರ ಅಂಗವಾಗಿ ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಭಜನೆ ಸಂಕೀರ್ತನೆ ಕಾರ್ಯಕ್ರಮಗಳು ನಡೆಯುತ್ತಿವೆ. ಬಳಿಕ ಶ್ರೀರಾಘವೇಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲಬೃಂದಾವನಕ್ಕೆ ಮಂಗಳಾರತಿಯನ್ನ ಪೀಠಾಧಿಪತಿ ಶ್ರೀಸುಬುಧೇಂದ್ರ...

ರಾಯರ ಮಠದಲ್ಲಿ ರೆಡ್ಡಿ ಹೇಳಿದ್ದೇನು..?

www.karnatakatv.net : ಮಂತ್ರಾಲಯ : ಶ್ರೀ ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ರಾಯರ ಮಠಕ್ಕೆ ದರ್ಶನ ಪಡೆಯಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಭೆಟಿ ನೀಡಿದ್ರು.   ಮಾದ್ಯಮಗಳೊಂದಿಗೆ‌ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಕಲಿಯುಗದ ಕಾಮಧೇನು ಕಲ್ಪವೃಕ್ಷ, ಗುರು ರಾಯರ 350 ನೇ ಆರಾಧನೆಯಲ್ಲಿ ರಾಯರ ದರ್ಶನ ನನಗೆ...

ರಾಯರ ಮಠದಲ್ಲಿ ನೆರವೇರಿದ ಚಿನ್ನದ ರಥೋತ್ಸವ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಎರಡನೇ ದಿನ ಮದ್ಯಾರಾಧನೆಯ ನಿಗದಿತ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದ್ವು. ಪ್ರತಿ ವರ್ಷಕ್ಕಿಂತ ಈ ಬಾರಿಯ ಆರಾಧನಾ ಮಹೋತ್ಸವ  ಹಲವು ವಿಶೇಷತೆಗಳನ್ನು ಒಳಗೊಂಡಿದೆ.  ರಾಯರು ಬೃಂದಾವನಸ್ತರಾಗಿ 350 ವರ್ಷಳೇ ಗತಿಸಿವೆ. ಜೀವಂತವಾಗಿ ಬೃಂದಾವನಸ್ತರಾಗಿರೋ ಗುರುರಾಯರು 700 ವರ್ಷಗಳ ಬೃಂದಾವನದೊಳಗೆ ಜೀವಂತವಾಗಿರಲಿದ್ದಾರೆ. ಈ ಮೂಲಕ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img