Wednesday, October 15, 2025

Rayachuru

ಮೊಹರಂ ಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರ ಬಲಿ

www.karnatakatv.net : ರಾಯಚೂರು : ಮೊಹರಂ ಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ  ಇಬ್ಬರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ . ರಾಯಚೂರು ಜಿಲ್ಲೆಯ  ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರ ಗ್ರಾಮದ ಅಸೇನ್ ಸಾಬ ಮುಲ್ಲಾ (55), ಹುಲಿಗೆಮ್ಮ (ಮಂಜಣ್ಣ) 25  ಇಬ್ಬರು ಸ್ಥಳದಲ್ಲಿ ಇಂದು ಬೆಳಗಿನ ಜಾವ 5-30 ಕ್ಕೆ ಮೃತಪಟ್ಟಿದರೆ. ಮೊಹರಂ...

ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಕಾರ್ಯಕ್ರಮದಲ್ಲಿ ನೈಟ್ ಕರ್ಫ್ಯೂ ಉಲ್ಲಂಘನೆ

www.karnatakatv.net : ರಾಯಚೂರು : ರಾಯಚೂರಲ್ಲಿ  ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ  ಶಾಸಕರು ಹಾಗೂ ಕಾರ್ಯಕರ್ತರು  ಅದ್ದೂರಿಯಾಗಿ  ಸ್ವಾಗತ ಮಾಡಿದರು. ಜನಾಶೀರ್ವಾದ ಗ್ರಾಮೀಣ ಭಾಗದ  ಶಕ್ತಿನಗರದ ಸೂಗುರೇಶ್ವರ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ನಗರದ ವರೆಗೆ ರೊಡ್ ಶೋ ನಡೆಸಿದರು. ದಾರಿ ಯುದ್ಧಕ್ಕು ಕಾರ್ಯಕರ್ತರು ಪುಷ್ಪ ಮಳೆ...

ತುಂಗೆಯ ತಟದಲ್ಲಿ ಏಳು ದಿನ ಸಪ್ತ ರಾತ್ರೋತ್ಸವ.

www.karnatakatv.net : ರಾಯಚೂರು : ತುಂಗೆಯ ತಟದಲ್ಲಿರೋ ಶ್ರೀ ಗುರು ಸಾರ್ವಭೌಮ ರಾಘವೇಂದ್ರ ರಾಯರ  350 ನೇ ಆರಾಧನೆಯನ್ನ ಇದೇ ಅಗಸ್ಟ್ 21 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಂತ್ರಾಲಯದಲ್ಲಿ ಸುಭುದೇಂದ್ರ ತೀರ್ಥರು ಸುದ್ದಿಗೋಷ್ಠಿ ನಡೆಸಿ, ಈ ಬಾರಿಯ ಆರಾಧನೆ ಹೇಗೆ ನಡೆಯಲಿದೆ ಎಂಬುದರ ಕುರಿತು ವಿವರಿಸಿದರು. ರಾಯರು ಬೃಂದಾವನ ಸೇರಿ 350...

ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ

www.karnatakatv.net : ರಾಯಚೂರು : ಕೇಂದ್ರ ಸಚಿವ ಭಗವಂತ ಖುಬಾ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆ ಇದಾಗುದ್ದು, ಸಚಿವರು ಶಕ್ತಿನಗರದ‌ ಮೂಲಕ ಯಾತ್ರೆ ಆರಂಭಿಸಿದರು. ರಾಯಚೂರಿನ ‌ಶಕ್ತಿ ನಗರದಲ್ಲಿ ಕೇಂದ್ರದಲ್ಲಿ ಸಚಿವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಬಿಜೆಪಿ ಮುಖಂಡರಿಂದ ಹಾಗೂ ಕಾರ್ಯಕರ್ತರರಿಂದ ಸಚಿವರಿಗೆ ಜನಾಶೀರ್ವಾದ ಯಾತ್ರೆಗೆ ಅದ್ಧೂರಿ ‌ಸ್ವಾಗತ ಕೋರಲಾಯಿತು. ಇನ್ನು ರಾಯಚೂರು ಜಿಲ್ಲೆಯ ವಿವಿದೆಡೆ...

ಬಿಜೆಪಿ ಪಕ್ಷದಿಂದ ಜನಾಶಿರ್ವಾದ ಯಾತ್ರೆ

www.karnatakatv.net : ರಾಯಚೂರು : ಬಿಜೆಪಿ ಪಕ್ಷದಿಂದ ಇಂದು ನಗರದಲ್ಲಿ ಜನಾಶಿರ್ವಾದ ಯಾತ್ರೆ ಇದ್ದು ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ. ಕೇಂದ್ರ ಸಚಿವರ ಸ್ವಾಗತಕ್ಕಾಗಿ ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ ಬ್ಯಾನರ್ ಗಳು ನಗರದ್ಯಾಂತ ಕಂಗೊಳಿಸುತ್ತಿವೆ . ಲೋಕಸಭೆಯಲ್ಲಿ ನೂತನ ಸಚಿವರನ್ನ ಪರಿಚಯ ಮಾಡಿಕೊಡಲು ಕಾಂಗ್ರೆಸ್ ಬಿಡದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಿಂದ...

ಕಷ್ಟದಲ್ಲಿದ್ದವರಿಗೆ ಬಿಜೆಪಿಯರು ಏನು ಸಹಾಯ ಮಾಡಿದ್ದಾರೆ; ಡಿ ಕೆ ಶಿವಕುಮಾರ

www.karnatakatv.net : ರಾಯಚೂರು : ವಿಭಾಗೀಯ ಮಟ್ಟದ ನಾಯಕರಿಗೆ ಟಾರ್ಗೆಟ್ ಕೊಡಲಾಗಿದೆ. 75 ವರ್ಷದ ಅಮೃತ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಇಡೀ ವರ್ಷ ಆಚರಣೆ ಮಾಡಲಾಗುವುದು. ಕಾಂಗ್ರೆಸ್ ಮಾತ್ರವಲ್ಲದೆ ಎಲ್ಲರನ್ನ ಒಳಗೊಂಡು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಒಂದೊಂದು ತಿಂಗಳು ಒಂದೊಂದು ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಅಕ್ಟೋಬರ್‌ ತಿಂಗಳಲ್ಲಿ ಗಾಂಧಿ ನೆನಪಲ್ಲಿ ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸಲು ಚಿಂತಿಸಲಾಗಿದೆ....

ಸಮಾವೇಶ ಹಿನ್ನಲೆ ರಸ್ತೆಗಳು 20 ನಿಮಿಷ ಟ್ರಾಫಿಕ್ ಜಾಮ್

www.karnatakatv.net : ರಾಯಚೂರು : ರಾಯಚೂರು ನಗರದಲ್ಲಿಂದು ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಮಾವೇಶ ಏರ್ಪಡಿಸಲಾಗಿದೆ. ಸಮಾವೇಶ ಹಿನ್ನಲೆ, ನಗರಕ್ಕೆ ಕಾಂಗ್ರೆಸ್ ಉಸ್ತುವಾರಿ ಸರ್ಜೆವಾಲಾ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖರು ಆಗಮಿಸಿರುವ ಹಿನ್ನಲೆ, ನಗರದ ಬಹುತೇಕ ರಸ್ತೆಗಳು ಜಾಮ್ ಆಗಿವೆ. ಅದೇ ರೀತಿ ಸಮಾವೇಶ ನಡೆಯುವ...

4 ಅಡಿ ಮನೆ ಲಿಫ್ಟಿಂಗ್

www.karnatakatv.net : ರಾಯಚೂರು : ಮರಗಳನ್ನು ಬೇರು ಸಮೇತ ಕಿತ್ತು ಬೇರೆ ಕಡೆಗೆ ನೆಡಬಹುದು. ಆದರೆ, ನೆಲಮಟ್ಟದ ಮನೆಯನ್ನು ಕೆಡವದೇ 4 ಅಡಿ ಎತ್ತರ ಮಾಡಿರುವುದನ್ನು ನೀವು ಎಲ್ಲಾದರು ನೋಡಿದ್ದಿರಾ..? ಹೌದು, ರಾಯಚೂರು ನಗರದ ಜವಾಹರ್‌ ನಗರದಲ್ಲಿರುವ ಸತ್ಯನಾರಾಯಣ ಮಜುಮದಾರ್‌ ಎಂಬುವವರು ಮನೆಯನ್ನು ಎತ್ತರಕ್ಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. 1990-91ರಲ್ಲಿ ರಾಯಚೂರಿನ ಜವಾಹರ ನಗರದಲ್ಲಿ ಈ...

ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ ; ಈಶ್ವರ್ ಖಂಡ್ರೆ

www.karnatakatv.net : ರಾಯಚೂರು : ಎಂ ಟಿ ಬಿ ನಾಗರಾಜ್ ನಿರಾಣಿ ಸೇರಿ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ . ಎಂದು ಈಶ್ವರ್ ಖಂರ್ಡೆ ತಿಳಿಸಿದರು. ಇಂದು ರಾಯಚೂರಿನ  ಕಾಂಗ್ರೆಸ್ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ  ಎಂ ಟಿ‌ ಬಿ ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ . ನಿರಾಣಿ ಕೂಡ...

ಜಾನಪದ ಕಲೆಗಳಲ್ಲಿ ಒಂದಾದ ಅಲಾಯಿ ಹೆಜ್ಜೆ ಕುಣಿತ

www.karnatakatv.net : ರಾಯಚೂರು : ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಎಂದರೇ ಅದು ಮೊಹರಂ. ರಾಜ್ಯದಲ್ಲಿ ಮುದ್ಗಲ್ ಮೊಹರಮ್ ಹಬ್ಬಕ್ಕೆ ಹೆಸರುವಾಸಿಯಾಗಿದೆ . ಯಾವುದೇ ತಾರತಮ್ಯ ಇಲ್ಲದಂತೆ ಈ ಹಬ್ಬದಲ್ಲಿ ಹಿಂದೂಗಳು ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ . ಸುಮಾರುಹತ್ತು ದಿನಗಳವರೆಗೆ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಹಿಂದೂ ಮುಸ್ಲಿಂ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img