Monday, April 27, 2026

Rayachuru

4 ಅಡಿ ಮನೆ ಲಿಫ್ಟಿಂಗ್

www.karnatakatv.net : ರಾಯಚೂರು : ಮರಗಳನ್ನು ಬೇರು ಸಮೇತ ಕಿತ್ತು ಬೇರೆ ಕಡೆಗೆ ನೆಡಬಹುದು. ಆದರೆ, ನೆಲಮಟ್ಟದ ಮನೆಯನ್ನು ಕೆಡವದೇ 4 ಅಡಿ ಎತ್ತರ ಮಾಡಿರುವುದನ್ನು ನೀವು ಎಲ್ಲಾದರು ನೋಡಿದ್ದಿರಾ..? ಹೌದು, ರಾಯಚೂರು ನಗರದ ಜವಾಹರ್‌ ನಗರದಲ್ಲಿರುವ ಸತ್ಯನಾರಾಯಣ ಮಜುಮದಾರ್‌ ಎಂಬುವವರು ಮನೆಯನ್ನು ಎತ್ತರಕ್ಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. 1990-91ರಲ್ಲಿ ರಾಯಚೂರಿನ ಜವಾಹರ ನಗರದಲ್ಲಿ ಈ...

ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ ; ಈಶ್ವರ್ ಖಂಡ್ರೆ

www.karnatakatv.net : ರಾಯಚೂರು : ಎಂ ಟಿ ಬಿ ನಾಗರಾಜ್ ನಿರಾಣಿ ಸೇರಿ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ . ಎಂದು ಈಶ್ವರ್ ಖಂರ್ಡೆ ತಿಳಿಸಿದರು. ಇಂದು ರಾಯಚೂರಿನ  ಕಾಂಗ್ರೆಸ್ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ  ಎಂ ಟಿ‌ ಬಿ ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ . ನಿರಾಣಿ ಕೂಡ...

ಜಾನಪದ ಕಲೆಗಳಲ್ಲಿ ಒಂದಾದ ಅಲಾಯಿ ಹೆಜ್ಜೆ ಕುಣಿತ

www.karnatakatv.net : ರಾಯಚೂರು : ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಎಂದರೇ ಅದು ಮೊಹರಂ. ರಾಜ್ಯದಲ್ಲಿ ಮುದ್ಗಲ್ ಮೊಹರಮ್ ಹಬ್ಬಕ್ಕೆ ಹೆಸರುವಾಸಿಯಾಗಿದೆ . ಯಾವುದೇ ತಾರತಮ್ಯ ಇಲ್ಲದಂತೆ ಈ ಹಬ್ಬದಲ್ಲಿ ಹಿಂದೂಗಳು ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ . ಸುಮಾರುಹತ್ತು ದಿನಗಳವರೆಗೆ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಹಿಂದೂ ಮುಸ್ಲಿಂ...

ನೀರಿಗಾಗಿ ರೈತರ ಪರದಾಟ

www.karnatakatv.net : ರಾಯಚೂರು : ತುಂಗಭದ್ರಾ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ತಲುಪದೆ ರೈತರು ಅಲೆದಾಡುವಂತಾಗಿದೆ. ಕಾಲುವೆಗೆ ಸಮರ್ಪಕ ನೀರು‌ಹರಿಸುವಲ್ಲಿ‌ ನೀರಾವರಿ ಅಧಿಕಾರಿಗಳು‌ ವಿಫಲರಾಗಿದ್ದು, ನೀರು‌‌ ಹರಿಸುವಂತೆ ಜನಪ್ರತಿನಿಧಿಗಳೊಂದಿಗೆ ರೈತರು‌ ಜಿಲ್ಲಾಧಿಕಾರಿಗೆ ಒತ್ತಾಯಿಸಿದರು. ಸಿರವಾರದಿಂದ ನೂರಾರು ರೈತರು ಜಿಲ್ಲಾಧಿಕಾರಿಗೆ ಕಚೇರಿಗೆ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ‌ ಎನ್ ಎಸ್ ಬೋಸರಾಜ ನೇತೃತ್ವದಲ್ಲಿ ಆಗಮಿಸಿ ಜಿಲ್ಲಾಧಿಕಾರಿ...

ಆಕ್ಸಿಸ್ ಬ್ಯಾಂಕ್ ಎಟಿಎಂ ನಲ್ಲಿ ಹರಿದ ನೋಟು

www.karnatakatv.net : ರಾಯಚೂರು : ಆಕ್ಸಿಸ್ ಬ್ಯಾಂಕ್ ಎಟಿಎಂ ನಲ್ಲಿ ಹರಿದ ನೋಟು, ಬಣ್ಣ ಹಚ್ಚಿದ ನೋಟು ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ . ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಪಟ್ಟಣದ ಆಕ್ಸಿಸ್ ಬ್ಯಾಂಕ್ ನಲ್ಲಿ  ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಳ್ಳುವ  ಸಮಯದಲ್ಲಿ ಹರಿದ ನೋಟು,ಬಣ್ಣ ಹಚ್ಚಿದ, ನೋಟು ಎಟಿಎಂ ಡ್ರಾ...

ಮನೆಯನ್ನೇ ಪಕ್ಷಿಗಳ ಆಶ್ರಯತಾಣ ಮಾಡಿದ ಸಲಾವುದ್ದೀನ್

www.karnatakatv.net : ರಾಯಚೂರು: ನಾಗರೀಕತೆ ಬೆಳೆದಂತೆ ಮನುಷ್ಯನ ಜೊತೆ ಜೊತೆಗೆ ಬದುಕುತ್ತಿದ್ದ ಪಕ್ಷಿ, ಪ್ರಾಣಿಗಳು ದೂರವಾಗತ್ತಲೇ ಇವೆ. ಹೀಗೆ  ದೂರವಾದವುಗಳಲ್ಲಿ ಗುಬ್ಬಚ್ಚಿ ಸಂತತಿ ಪ್ರಮುಖ. ಆದ್ರೆ ಇಲ್ಲೊಬ್ಬ ಪಕ್ಷಿ ಪ್ರೇಮಿ ತಮ್ಮ ಮನೆಯನ್ನೇ ಪಕ್ಷಿಗಳ ಆಶ್ರಯತಾಣ ಮಾಡಿದ್ದಾರೆ. ಯೆಸ್... ಜಿಲ್ಲೆಯ ಮಾನ್ವಿ ಪಟ್ಟಣದ ಕ್ಲಾಸ್ ಒನ್ ಸಿವಿಲ್ ಕಾಂಟ್ರಾಕ್ಟರ್ ಸಲಾವುದ್ದಿನ್ ಎಂಬುವವರೇ ನಾವು ಹೇಳ ಹೊರಟಿರುವ...

ಸಿಂಧನೂರು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಮಾನತು

www.karnatakatv.net : ರಾಯಚೂರು: ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ಸಿಂಧನೂರು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಮಾನತು ಆಗಿದರೆ. ವಿಜಯಕೃಷ್ಣ ಅಮಾನುಗೊಂಡ ಪಿಎಸ್‌ಐ ಆಗಿದ್ದು ಕರ್ತವ್ಯಕ್ಕೆ ಸರಿಯಾಗಿ ಬಾರದ ಹಿನ್ನೆಲೆ ರಾಯಚೂರು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ವಿಜಯಕೃಷ್ಣ ಸಸ್ಪೆಂಡ್ ಆಗ್ತಿರೋದು ಇದು ಎರಡನೇ ಬಾರಿ.. ಈ...

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...

ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಜಿಲ್ಲಾಡಳಿತ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ ಕೊರೊನಾರ್ಭಟ ಪ್ರಕರಣಗಳು ಕಡಿಮೆಯಾದಂತೆ ಡೆಂಗೂ ಜ್ವರದ ಭೀತಿ   ಎದುರಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡ್ತಿದೆ... ಹೌದು ಜಿಲ್ಲೆಯಲ್ಲಿ ಕೊರೊನ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ, ಡೆಂಗ್ಯೂ ಜ್ವರದ ಆತಂಕ ಎದುರಾಗಿದ್ದು, ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ.. ಅದ್ರಲ್ಲೂ ರಾಯಚೂರು ತಾಲೂಕಿನಲ್ಲಿಯೇ...

ರಾಯರ ಮಠದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

www.karnatakatv.net : ರಾಯಚೂರು : ಮಂತ್ರಾಲಯದ ರಾಯರ ಮಠದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ . ಶಿವಮೊಗ್ಗ ದಿಂದ ಮಂತ್ರಾಲಯಕ್ಕೆ  ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಆಗಮಿಸಿದ್ದ ಮಹಿಳೆ  ಮಠದಲ್ಲಿ ನಿದ್ರಾ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳೆ. ಆದರೆ ಕಾರಣ ತಿಳಿದು ಬಂದಿಲ್ಲ. ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಸೆಕ್ಯೂರಿಟಿ ಗಾರ್ಡ್...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img