Friday, July 31, 2026

Rayachuru

ಸಿ ಎಂ ಆರಂಭದಲ್ಲಿಎಡವಿದ್ದಾರೆ; ಧ್ರುವ ನಾರಾಯಣ್

www.karnatakatv.net : ರಾಯಚೂರು : ಸಿ ಎಂ ಆರಂಭದಲ್ಲಿ ಎಡವಿದ್ದಾರೆ ಎಂದು ಧ್ರುವ ನಾರಾಯಣ ಅಸಮಧಾನ ವೇಕ್ತಪಡಿಸಿದರು . ಇಂದು ರಾಯಚೂರು ನ ಕಾಂಗ್ರೆಸ್ ಕಾರ್ಯಾಲಯದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸಿಎಂ ಬೊಮ್ಮಾಯಿ  ಅವರು ಸಚಿವ ಸಂಪುಟದಲ್ಲಿ ಮೊದಲಿಗೆ ಎಡವಿದ್ದಾರೆ , ೧೩ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಿದ್ದಾರೆ...

ಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ವೃದ್ಧ ದಂಪತಿಗಳು

www.karnatakatv.net: ರಾಯಚೂರು : ಇವರಿಗೆ ವಯಸ್ಸು ೮೫ ಅಧಿಕ ದಾಟಿವೆ ನೊಡಲು ಕಣ್ಣು ಮಂಜಾಗಿವೆ ಇವರನ್ನು ನೋಡಿಕೊಳ್ಳಲು ಮಕ್ಕಳಿಲ್ಲ ಆದರು ಕಷ್ಟದಲ್ಲಿ ಜೀವನ ಸಾಗಿಸುತ್ತಿದರೆ . ಇವರ ಗೊಳು ಕೆಳೊವವರೆ ಇಲ್ಲ ಈ ನಡುವೆಯೇ ಆಳುವ ಸರ್ಕಾರಗಳು ಇವರಿಗೆ ಮಾಡಿರುವ ಅನ್ಯಾಯ ಒಂದೆರಡಲ್ಲ. ಅಷ್ಟಕ್ಕೂ ಯಾರು ಆ ನತದೃಷ್ಟರು ಅಂತೀರ ಈ ಸ್ಟೋರಿ ನೋಡಿ... ಈ...

ಕೆರೆ ಕೋಡಿ ತುಂಬಿ ರೈತರ ಜಮೀನಿಗೆ ನುಗ್ಗಿದ ನೀರು

www.karnatakatv.net ರಾಯಚೂರು: ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅವಾಂತರ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನುಗ್ಗಿದ ನೀರು. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಗೋನವಾರ ಕೆರೆ. ಮತ್ತೆ ನೆನ್ನೆ ಮಸ್ಕಿ ತಾಲ್ಲೂಕಿನಲ್ಲಿ ಮಳೆಯಾಗಿದೆ ಮಳೆ ನೀರು ಮತ್ತೆ ಕೆರೆಗೆ ಹರಿದು ಬಂದಿದ್ರಿಂದ ಕೆರೆಯ ಒಂದು ಭಾಗ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img