Monday, September 14, 2026

#rayareddy

ನಿಗಮ ಮಂಡಳಿಯಲ್ಲಿ ನನಗೆ ಇಂಟರೆಸ್ಟ್ ಇಲ್ಲ : ಶಾಸಕ ಬಸವರಾಜ್ ರಾಯರೆಡ್ಡಿ

Bengaluru News: ಬೆಂಗಳೂರು: ನಾನು ಸಿಎಂ ಭೇಟಿಗೆ ಬಂದಿದ್ದೆ, ಸುರ್ಜೇವಾಲ ಕೂಡ ಇದ್ದಿದ್ದರಿಂದ ಲೋಕಾಸಭೆ ಚುನಾವಣೆ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ಅಯ್ತು ಎಂದು ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿಯ ಬಗ್ಗೆ ಯಾವುದೇ ಚರ್ಚೆ ಆಗಲಿಲ್ಲ. ನನಗೆ ನಿಗಮ ಮಂಡಳಿಯ ಬಗ್ಗೆ ಆಸಕ್ತಿ ಇಲ್ಲ, ಅದರ ಅವಶ್ಯಕತೆನೂ...

Shivaraj Tangadagi: ಆರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು…!

ಕೊಪ್ಪಳ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ‌‌ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಲೆಕೆಟ್ಟಿದ್ದು, ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೊಪ್ಪಳ‌ ಜಿಲ್ಲಾ‌ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಶನಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ ಕೆಲಸ‌ ಮಾಡಿದ‌ ಆರಗ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img