ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...