Thursday, September 25, 2025

raychoor news

ಸಿದ್ದರಾಮಯ್ಯಗೆ ಮತ್ತೊಂದು ಕ್ಷೇತ್ರದಿಂದ ಆಹ್ವಾನ..! ಜಮೀನು ಮಾರಟಕ್ಕೆ ಹೊರಟ ಅಭಿಮಾನಿ..?!

Political News: ರಾಯಚೂರಿನ ಲಿಂಗಸುಗೂರು ತಾಲೂಕಿನ ಚಿಕ್ಕಹೊಸರೂರು ಗ್ರಾಮದ ಅಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯ ಶರಣು ಕಡ್ಡೋಣಿ, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಜಿಲ್ಲೆಯ ಸಿಂಧನೂರು ಮತ್ತು ರಾಯಚೂರು ನಗರದಿಂದ ಸ್ಪರ್ಧೆಗೆ ಆಹ್ವಾನ ಮಾಡಿದ್ದಾರೆ.ರಾಯಚೂರು ಜಿಲ್ಲೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಸಿದ್ದರಾಮಯ್ಯ ಜಿಲ್ಲೆಗೆ ಬರಬೇಕು. ಸಿದ್ದರಾಮಯ್ಯ ಇಲ್ಲಿ ಸ್ರ‍್ಧಿಸಿದರೆ...

ರಾಯಚೂರು : ಕುಸಿತಗೊಂಡ ಮನೆಯಿಂದ ಹಿರಿಯಜೀವಿ ಬದುಕಿದ್ದೆ ರೋಚಕ …!

Raichoor News: ರಾಯಚೂರು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆ ಅವಾಂತರದಿಂದಾಗಿ  ಜನರು  ಹೈರಾಣಾಗಿದ್ದಾರೆ. ವರುಣನ ಅಬ್ಬರಕ್ಕೆ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿತವಾಗಿದೆ. ರಾಯಚೂರು ತಾಲ್ಲೂಕಿನಲ್ಲೇ 60 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಜೆಗಾರ್ಕಾಲ್ ಗ್ರಾಮದಲ್ಲೇ 7-8 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಜೆಗಾರ್ಕಾಲ್ ಗ್ರಾಮದಲ್ಲೇ 7-8 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಅದೇ ರೀತಿ  ಒಂದು...
- Advertisement -spot_img

Latest News

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ...
- Advertisement -spot_img