Tuesday, September 23, 2025

raychuru

ಅಪರಿಚಿತ ವ್ಯಕ್ತಿಯ ಕ್ರೂರ ನಡುವಳಿಕೆ ಸಿಸಿ ಟಿವಿಯಲ್ಲಿ ಸೆರೆ..!

www.karnatakatv.net: ರಾಯಚೂರು : ಮದ್ಯರಾತ್ರಿ ಮಚ್ಚು ಹಿಡಿದು ಮನೆಗಳ ಬಾಗಿಲು ಬಡಿಯುತ್ತಿರುವ ಅಪರಿಚಿತ ವ್ಯಕ್ತಿಯ ನಡುವಳಿಕೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ . ರಾಯಚೂರು ಜಿಲ್ಲೆಯ ಲಿಂಗಸ್ಗೂರ್ ತಾಲ್ಲೂಕಿನಲ್ಲಿ  ಕಳೆದೆರಡು ದಿನಗಳಿಂದ ವಿವಿದ ಏರಿಯಾಗಳಲ್ಲಿ ರಾತ್ರಿ ಮಚ್ಚು ಹಿಡಿದು ತಿರುಗುತ್ತಿರುವ ವ್ಯಕ್ತಿಯನ್ನು ಸಿಸಿ ಟಿವಿ ವಿಡಿಯೋ ನೋಡಿ ಭಯದಿಂದ ಜನ ಆತಂಕ್ಕೆ ಒಳಗಾಗಿದ್ದಾರೆ .ಲಿಂಗಸ್ಗೂರು ನಗರದ...

ರಕ್ಷಣಾ ಇಲಾಖಾ ಅಧಿಕಾರಿಗಳಿಂದ ಮಕ್ಕಳ ರಕ್ಷಣೆ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ  ಬೆಳ್ಳಂಬೆಳಗ್ಗೆ ಮಕ್ಕಳ  ರಕ್ಷಣ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಲಾಗಿದೆ. ಕೂಲಿ ಕೆಲಸಕ್ಕೆ ಎಂದು ಸಾಗಿಸ್ತಿದ್ದ 59  ಮಕ್ಕಳನ್ನು ರಕ್ಷಣಾ ಇಲಾಖಾ ಅಧಿಕಾರಿಗಳು ರಕ್ಷಣೆ ಮಾಡಿದ್ರು. ರಾಯಚೂರು ತಾಲೂಕು ಹಾಗೂ ಸಿರವಾರ ಪಟ್ಟಣ ದೇವದುರ್ಗ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆಂದು  ಮಕ್ಕಳನ್ನ ಗೂಡ್ಸ್ ವಾಹನಗಳಲ್ಲಿ ತೆರಳುವ ವೇಳೆ ದಾಳಿ ಮಾಡಿ ...

ಕರ್ನಾಟಕದಲ್ಲಿ ಬಿಜೆಪಿ ಜನರಿಂದ ಆಯ್ಕೆಯಾದ ಸರ್ಕಾರವಲ್ಲ; ಸುರ್ಜೆವಾಲ್

www.karnatakatv.net : ರಾಯಚೂರು :  ಮಾಜಿ ಸಿಎಂ ಯಡಿಯೂರಪ್ಪರನ್ನ ಭ್ರಷ್ಟಾಚಾರ ವಿಷಯದಲ್ಲಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ಮೇಲ್ ಮಾಡಿ ಸಿ ಎಂ ಸ್ಥಾನದಿಂದ‌ ಕೆಳಗಿಳಿಸಲಾಗಿದೆ. ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ವಿರೋಧಿಯಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಆರೋಪಿಸಿದರು. ರಾಯಚೂರಿನಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಭಾಗದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗಿಯಾಗಿ ನಂತರ...

ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಭೆ

ರಾಯಚೂರು : ರಾಯಚೂರು ನಗರದಲ್ಲಿಂದು ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಭೆ ಏರ್ಪಡಿಸಲಾಗಿದೆ. ನಗರದ ರಾಯಚೂರು ಸಂತೋಷ್ ಹಬ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಈ ಒಂದು ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸುಮಾರು ೨೨೦ ...
- Advertisement -spot_img

Latest News

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....
- Advertisement -spot_img