Thursday, June 19, 2025

raychurupolice

ಪಂಪಾಪತಿ ಕೊಲೆ ಹಂತಕರು ಅರೆಸ್ಟ್

ನಿವೃತ್ತ ಶಿರಸ್ತೇದಾರನ ಕೊಲೆ ಪ್ರಕರಣ ಭೇಧಿಸಿದ ರಾಯಚೂರಿನ ಪಶ್ಚಿಮ ಠಾಣಾ ಪೋಲಿಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳಾಗಿದ್ದರೆ.ನವೆಂಬರ್ 21 ರಂದು ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ಶಿರಸ್ತೇದಾರನ ಕೊಲೆಯಾಗಿತ್ತು ,ಹೊಸ ಮೊಬೈಲ್ ಕೊಳ್ಳಲು ಹಣ ಬೇಕಾಗಿತ್ತು ಈ ಕಾರಣಕ್ಕಾಗಿ ಮೊಮ್ಮೊಕ್ಕಳೆ ತಾತನ ಕೊಲೆಗೆ ಸ್ಕೆಚ್ ಹಾಕಿದ್ದರು...
- Advertisement -spot_img

Latest News

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...
- Advertisement -spot_img