Wednesday, May 6, 2026

RB Thimmappur

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು ದೃಢವಾದ ಪುರಾವೆಗಳನ್ನು ಮುಂದಿಡಲಿ ಎಂದು ಅವರು ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಳೆದ ಹತ್ತು ದಿನಗಳಿಂದ ಬಿಜೆಪಿ ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಈ ವಿಚಾರವನ್ನು ಎತ್ತುತ್ತಿದೆ....
- Advertisement -spot_img

Latest News

ಗರ್ಭಿಣಿ ಪತ್ನಿಗೇ ದ್ರೋಹ! 2ನೇ ಮದುವೆಗೆ ರೆಡಿಯಾದ ಪತಿ!

ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ...
- Advertisement -spot_img