Friday, January 30, 2026

RBI

ನವೆಂಬರ್ 1ರಿಂದ ಹೊಸ ರೂಲ್ಸ್‌ ಏನ್‌ ಗೊತ್ತಾ..?

ನವೆಂಬರ್ 1ರಿಂದ ಹೊಸ ನಿಯಮಗಳು ಜಾರಿಯಾಗುತ್ತಿದ್ದು, ದೇಶದ ಆರ್ಥಿಕ ಸ್ಥಿತಿಗತಿ ಮತ್ತು ಜನರ ಹಣಕಾಸು ಮತ್ತು ದೈನಂದಿನ ಜೀವನದ ಮೇಲೆ ಭಾರೀ ಪ್ರಭಾವ ಬೀರಲಿದೆಯಂತೆ. UIDAI, SEBI ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆಗಳು, ಆಧಾರ್ ಕಾರ್ಡ್, ಕ್ರೆಡಿಟ್ ಕಾರ್ಡ್, ಮ್ಯೂಚುಯಲ್ ಫಂಡ್ ಹಾಗೂ ಎಲ್‌ಪಿಜಿ ದರಗಳ ಮೇಲೆ ನೇರ ಪ್ರಭಾವ ಬೀರುವಂತಿವೆ. ಈ ನಿಯಮಗಳನ್ನು...

ಚೆಕ್‌ ಹಾಕಿದ್ರೆ 1 ಗಂಟೆಯಲ್ಲೇ ಹಣ!

ಚೆಕ್‌ ಕ್ಲಿಯರೆನ್ಸ್‌ಗಳಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸಲು, ಇಂದಿನಿಂದ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಾಗಿದೆ. ಈ ಬದಲಾವಣೆ 2 ಹಂತದಲ್ಲಿ ಜಾರಿಗೆ ಬರಲಿದೆ. ಮೊದಲ ಹಂತ ಇಂದಿನಿಂದಲೇ ಜಾರಿಗೆ ಬರಲಿದ್ದು, ಸಂಜೆ 7 ಗಂಟೆಯೊಳಗೆ ಚೆಕ್‌ಗೆ ಸಂಬಂಧಪಟ್ಟ ಬ್ಯಾಂಕ್‌ಗಳು ಕ್ಲಿಯರ್‌ ಮಾಡಬೇಕು. ತಪ್ಪಿದ್ದಲ್ಲಿ ಆ ಚೆಕ್‌ಗಳು ಸ್ವಯಂ ಆಗಿ ಸ್ವೀಕೃತವಾಗಿ ಹಣ ಪಾವತಿ ಆಗಲಿದೆ....

ಇವ್ರು ಜನರಿಗೆ ಸುಳ್ಳು ಹೇಳಿ ಪಿಕ್ಚರ್‌ ನಡೆಸಿಕೊಂಡು ಹೋಗ್ತಿದ್ದಾರೆ : ಸುಡುಗಾಡಲ್ಲೂ ತೆಂಗಿನಕಾಯಿ ಒಡೆಯೋಕೂ ಜಿಎಸ್‌ಟಿ ಕಟ್ಟಬೇಕಂತೆ ; ಕೇಂದ್ರದ ವಿರುದ್ದ ಸಚಿವ ಲಾಡ್‌ ವಾಗ್ದಾಳಿ

ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್‌ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್‌ಟಿಯಿಂದ ದೇಶದಲ್ಲಿ...

CREDIT CARD: ಕ್ರೆಡಿಟ್ ಕಾರ್ಡ್ ಬಳಕೆದಾರರೇ ಎಚ್ಚರ. ಶೇಕಡಾ 30ಕ್ಕಿಂತ ಹೆಚ್ಚಿನ‌ ಬಡ್ಡಿ ವಿಧಿಸಬಹುದು

ಕ್ರೆಡಿಟ್ ಕಾರ್ಡ್ ನ ಬಾಕಿಗಳ ಮೇಲೆ ಇನ್ಮುಂದೆ ಬ್ಯಾಂಕುಗಳು ಶೇ. 30 ಕ್ಕಿಂತ ಹೆಚ್ಚಿನ ಬಡ್ಡಿಯನ್ನು ವಿಧಿಸಬಹುದು. ಇಂತಿಷ್ಟೇ ಬಡ್ಡಿ ವಿಧಿಸಬೇಕು ಅಂತ ಕಡ್ಡಾಯ ಮಾಡುವುದು 1949ರ ಬ್ಯಾಂಕಿಂಗ್ ರೆಗ್ಯಲೇಶನ್ ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾದ ನಿಲುವಾಗುತ್ತದೆ ಅಂತ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ವರ್ಷಕ್ಕೆ ಶೇ.30 ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಾರದು.ಒಂದು ವೇಳೆ ಹಾಗೆ ಮಾಡಿದ್ರೆ...

RBI : ಇನ್ಮುಂದೆ 5 ರೂಪಾಯಿ ಕಾಯಿನ್​ ಬಂದ್

ಪ್ರತೀ ವರ್ಷ ಎಷ್ಟು ನಾಣ್ಯಗಳನ್ನು ಮುದ್ರಿಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಇದರ ನಂತರ, ಸರ್ಕಾರವು ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ನಿರ್ದೇಶಿಸುತ್ತದೆ. ನಂತರ ಭಾರತೀಯ ರಿಸರ್ವ್ ಬ್ಯಾಂಕ್ ನಾಣ್ಯಗಳನ್ನು ಮುದ್ರಿಸುತ್ತದೆ. ನಾಣ್ಯ ಅಥವಾ ನೋಟು ಸ್ಥಗಿತಗೊಂಡಿದ್ದರೂ ಅಥವಾ ಬಿಡುಗಡೆ ಪ್ರಕ್ರಿಯೆಯಲ್ಲಿದ್ದರೂ, ಆರ್‌ಬಿಐ ಕೇಂದ್ರ ಸರ್ಕಾರದ ಅನುಮೋದನೆಯನ್ನು ಪಡೆಯಬೇಕಾಗುತ್ತದೆ. ಆಗ ಮಾತ್ರ ಭಾರತೀಯ ರಿಸರ್ವ್ ಬ್ಯಾಂಕ್ ನಾಣ್ಯಗಳು...

ಆರ್‌ಬಿಐ ಹೊಸ ಗವರ್ನರ್‌ ಆಗಿ ನೇಮಕವಾದ ಸಂಜಯ್ ಮಲ್ಹೋತ್ರಾ

Political News: ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಹೊಸ ಗವರ್ನರ್ ನೇಮಕವಾಗಿದೆ. ಡಿಸೆಂಬರ್ 10ರಂದು ಹಾಲಿ ಗವರ್ನರ್ ಆಗಿರುವ ಶಕ್ತಿಕಾಂತ್ ದಾಸ್ ಕೊನೆಯ ದಿನವಾಗಿದ್ದು, ಅದಾದ ಬಳಿಕ ಸಂಜಯ್ ಮಲ್ಹೋತ್ರಾ ಹೊಸ ಗವರ್ನರ್ ಆಗಿ ನೇಮಕಗೊಳ್ಳಲಿದ್ದಾರೆ. ಬಳಿಕ 3 ವರ್ಷಗಳ ಕಾಲ ಆರ್‌ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಲಿದ್ದಾರೆ. ಸದ್ಯ ಹಣಕಾಸು ಸಚಿವಾಲಯದಲ್ಲಿ ರೆವಿನ್ಯೂ ಸೆಕ್ರೆಟರಿಯಾಗಿ ಸಂಜಯ್...

New Delhi : ಸಾಲದ ಸುಳಿಯಲ್ಲಿ ದೇಶದ ಟಾಪ್ 10 ರಾಜ್ಯಗಳು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಹೆಚ್ಚಿನ ಬಂಡವಾಳ ವಿನಿಯೋಗ ಮತ್ತು ಮಧ್ಯಮ ಆದಾಯದ ಬೆಳವಣಿಗೆ ನಡುವೆಯೂ ದೇಶದ ಹಲವು ರಾಜ್ಯಗಳು ಸಾಲದ ಸುಳಿಯಲ್ಲಿ ಸಿಕ್ಕಿ ವಿಲವಿಲ ಒದ್ದಾಡುತ್ತಿವೆ. ರಿಸರ್ವ್ ಬ್ಯಾಂಕ್​ ಆಫ್ ಇಂಡಿಯಾ (RBI) ಪ್ರಕಾರ 2024ರ ಮಾರ್ಚ್​ವರೆಗೆ ಭಾರತದ ಎಲ್ಲಾ ರಾಜ್ಯ ಸರ್ಕಾರಗಳ ಒಟ್ಟು ಸಾಲ ಬರೋಬ್ಬರಿ 75 ಲಕ್ಷ ಕೋಟಿಯಷ್ಟಿದೆ. 2025ರ...

Rupees : ರಸ್ತೆ ಬದಿಯಲ್ಲಿ ಕಂತೆ ನೋಟುಗಳನ್ನು ಬಿಸಾಕಿದವರು ಯಾರು..?!

Banglore News : ಭಾರತದ ರಿಸರ್ವ್​ ಬ್ಯಾಂಕ್ 2000 ರೂ ನೋಟಿನ ಚಲಾವಣೆಯನ್ನು  ನಿಲ್ಲಿಸಿದೆ. ಹಾಗೆಯೇ ಅದರ ಬದಲಾವಣೆಗಾಗಿ ಸೆಪ್ಟಂಬರ್ 30 ತನಕ ಅವಧಿ ಕೂಡಾ ನೀಡಿವೆ . ಆದರೆ ಬೆಂಗಳೂರಲ್ಲಿ ಕೆಲವರು ಇದನ್ನು ಅರಿಯದೆಯೋ ಅಥವಾ ಹೆಚ್ಚುವರಿ ಹಣವೋ ಗೊತ್ತಿಲ್ಲ ಅಂತೂ 2000 ರೂ ಮುಖಬೆಲೆಯ ನೋಟಿನ ಕಂತೆ ಕಂತೆಗಳನ್ನೇ ಬಿಸಾಕಿ ಹೋಗಿದ್ದಾರೆ. ಹೌದು ನೋಟು...

ಬ್ಯಾಂಕ್ ಲಾಕರ್‌ನಲ್ಲಿ ನಿಮ್ಮ ದುಡ್ಡಿದೆಯಾ..? ಹಾಗಾದ್ರೆ ಹುಷಾರ್..

ಬ್ಯಾಂಕ್ ಲಾಕರ್ ಗ್ರಾಹಕರು 2023 ಜನವರಿ 1ರೊಳಗೆ ಪರಿಷ್ಕ್ರತ ಲಾಕರ್ ಒಪ್ಪಂದವನ್ನು ಕಾರ್ಯಗತಗೊಳಿಸಲು ಎಲ್ಲಾ ಬ್ಯಾಂಕ್‌ಗಳಿಂದ ಸಂದೇಶ ಸ್ವೀಕರಿಸುತ್ತಿದ್ದಾರೆ. ಈ ಒಪ್ಪಂದದ ಪ್ರಕಾರ, ಗ್ರಾಹಕರಿಗೆ ಲಾಕರ್ ನೀಡುವ ವೇಳೆ, ಗ್ರಾಹಕರ ಸಹಿ ಇರುವ ಒಪ್ಪಂದ ಪತ್ರವನ್ನು ಅವರಿಗೆ ನೀಡಲಾಗುತ್ತದೆ. ಇದರಲ್ಲಿ ಬ್ಯಾಂಕ್ ಲಾಕರ್‌ಲ್ಲಿ ದುಡ್ಡಿಡುವ ವೇಳೆ ಯಾವ ನಿಯಮಗಳಿರುತ್ತದೆ ಮತ್ತು ಗ್ರಾಹಕರ ಜವಾಬ್ದಾರಿಗಳೇನು ಎಂದು ತಿಳಿಸಲಾಗಿರುತ್ತದೆ....

BREAKING NEWS: RBIನಿಂದ ರೆಪೋ ದರ 50 ಬಿಪಿಎಸ್ ಹೆಚ್ಚಳ

https://www.youtube.com/watch?v=3_OIGZ8jnHI ನವದೆಹಲಿ:  ವ್ಯಾಪಕವಾಗಿ ನಿರೀಕ್ಷಿಸಿದಂತೆ, ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI) ರೆಪೊ ದರವನ್ನು 50 ಬಿಪಿಎಸ್ನಿಂದ 4.90% ಕ್ಕೆ ಹೆಚ್ಚಿಸಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಘೋಷಿಸಿದರು. ಕಳೆದ ತಿಂಗಳು ಆಫ್-ಸೈಕಲ್ ಹೆಚ್ಚಳದ ನಂತರ ದರ ಏರಿಕೆ ಬಂದಿದೆ. ಕೋವಿಡ್-ಪ್ರೇರಿತ ಲಾಕ್ ಡೌನ್ ನ ಪರಿಣಾಮವನ್ನು ತಗ್ಗಿಸುವ ಉದ್ದೇಶದಿಂದ ಆರ್ಬಿಐ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img