Monday, March 16, 2026

RBI bank

ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿಇದೆ ವಾರಸುದಾರರಿಲ್ಲದ ₹157 ಕೋಟಿ !

ಮೈಸೂರು ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ ವಾರಸುದಾರರಿಲ್ಲದ ಠೇವಣಿ ಹಣವಾಗಿ ಸುಮಾರು ₹157 ಕೋಟಿ ಇರುವುದನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗುರುತಿಸಿದೆ. ಈ ಹಣವನ್ನು ಅರ್ಹ ಗ್ರಾಹಕರು ಅಥವಾ ವಾರಸುದಾರರು ಪಡೆದುಕೊಳ್ಳುವಂತೆ ಆರ್‌ಬಿಐ ಅವಕಾಶ ನೀಡಿದೆ. ಕೇಂದ್ರ ಸರ್ಕಾರದ ‘ನಿಮ್ಮ ಹಣ – ನಿಮ್ಮ ಅಧಿಕಾರ’ ಅಭಿಯಾನದಡಿ, ವರ್ಷಗಳಿಂದ ವಾಪಸ್ ಪಡೆಯದೇ ಉಳಿದಿರುವ ಹಣದ ಬಗ್ಗೆ ಗ್ರಾಹಕರಿಗೆ...

ಭಾರತೀಯರ ಹೆಗಲೇರಿದ ಸಾಲದ ಹೊರೆ : ಒಬ್ಬೊಬ್ಬರಿಗೆ ಎಷ್ಟು ಗೊತ್ತಾ..?

ನವದೆಹಲಿ : ಭಾರತದಲ್ಲಿನ ಪ್ರತಿ ವ್ಯಕ್ತಿಯ ಮೇಲಿನ ಸಾಲದ ಪ್ರಮಾಣವು 4.8 ಲಕ್ಷ ರೂಪಾಯಿಗಳಿಗೆ ಏರಿಕೆಯಾಗಿದೆ. ಆದರೆ ಕಳೆದ 2023ರ ಮಾರ್ಚ್ ತಿಂಗಳಲ್ಲಿ ಒಬ್ಬ ವ್ಯಕ್ತಿಯ ಮೇಲೆ ತಲಾ 3.9 ಲಕ್ಷ ರೂಪಾಯಿಗಳಷ್ಟು ಸಾಲವಿತ್ತು ಈ ವರ್ಷದ ಮಾರ್ಚ್ ತಿಂಗಳ ವೇಳೆಗೆ ಇದು ಶೇಕಡಾ 23 ರಷ್ಟು ಅಧಿಕವಾಗಿದೆ. ಆದರೆ ಆರ್​ಬಿಐ ಬಿಡುಗಡೆ ಮಾಡಿರುವ...

ಇನ್ನೂ ನಿಮ್ಮ ಬಳಿ 2 ಸಾವಿರ ರೂಪಾಯಿ ನೋಟ್ ಇದೆಯಾ..? ಹಾಗಾದ್ರೆ ಈ ಸ್ಟೋರಿ ನೋಡಿ..

ನವದೆಹಲಿ: 2 ವರ್ಷಗಳಿಂದಲೂ 2 ಸಾವಿರದ ನೋಟುಗಳು ಬ್ಯಾನ್ ಆಗುತ್ತದೆ ಅನ್ನೋ ಮಾತು ಕೇಳಿಬಂದಿತ್ತು. ಇದೀಗ ಎಲ್ಲ 2ಸಾವಿರದ ನೋಟುಗಳನ್ನ ಆರ್‌ಬಿಐ ಹಿಂಪಡೆಯಲು ನಿರ್ಧರಿಸಿದೆ. ನಿಮ್ಮ ಬಳಿ ಇನ್ನೂ 2 ಸಾವಿರದ ನೋಟ್ ಇದ್ದಲ್ಲಿ, ಅದನ್ನು ಸೆಪ್ಟೆಂಬರ್ 30ರೊಳಗಡೆ ಬ್ಯಾಂಕ್‌ಗೆ ಹಿಂದಿರುಗಿಸಿ. ಮೇ 23ರಿಂದ ಬ್ಯಾಂಕ್‌ನಲ್ಲಿ ನೋಟ್ ವಿನಿಮಯಕ್ಕೆ ಅವಕಾಶವಿದೆ. ಇಲ್ಲಿಂದ ಸೆಪ್ಟೆಂಬರ್‌ 30ರವರೆಗೆ ನೋಟ್...

ವಾರಸುದಾರರಿಲ್ಲದೇ ಆರ್ಬಿಐಗೆ ವರ್ಗಾವಣೆಯಾದ 35 ಸಾವಿರ ಕೋಟಿ..

ಭಾರತದಲ್ಲಿ ವಾರಸುದಾರರಿಲ್ಲದೇ ಸ್ಥಳೀಯ ಬ್ಯಾಂಕ್‌ನಲ್ಲಿದ್ದ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ. ಹೆಚ್ಚು ವರ್ಷಗಳ ಕಾಲ ಕಾರ್ಯ ನಿರ್ವಹಿಸದ ಠೇವಣಿಗಳಿಂದ 35 ಸಾವಿರ ಕೋಟಿ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ ಎಂದು ಸಂಸತ್ತಿಗೆ ತಿಳಿಸಲಾಗಿದೆ. ಈ ಬಗ್ಗೆ ಹಣಕಾಸು ಸಚಿವರಾದ ಭಾಗವತ್ ಕರದ್ ಲೋಕಸಭೆಗೆ ತಿಳಿಸಿದ್ದು, 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಬಳಕೆಯಾಗದ ಬ್ಯಾಂಕ್...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img