Thursday, August 20, 2026

RBI Guidliness

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img