Friday, May 22, 2026

RBI Guidliness

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....
- Advertisement -spot_img

Latest News

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್‌ ಬ್ಯೂಟಿ!

ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಅವರ ಹೊಸ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ʼಕಂಗನಾ ರಹಸ್ಯವಾಗಿ ಮದುವೆಯಾಗಿದ್ದಾರಾ?ʼ ಎಂಬ ಚರ್ಚೆಗೆ ಕಾರಣವಾಗಿದೆ. ವೈರಲ್...
- Advertisement -spot_img