Friday, January 30, 2026

RBI

ಅಸ್ತಿತ್ವದಲ್ಲಿರುವ ಕರೆನ್ಸಿ, ನೋಟುಗಳಲ್ಲಿ ಯಾವುದೇ ಬದಲಾವಣೆ ಇಲ್ಲ – RBI ಸ್ಪಷ್ಟನೆ

https://www.youtube.com/watch?v=2pKt6tKgYL4&t=10s ನವದೆಹಲಿ: ಮಹಾತ್ಮಾ ಗಾಂಧಿ ಅವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಕೇಂದ್ರ ಬ್ಯಾಂಕ್ ಪರಿಗಣಿಸುತ್ತಿದೆ ಎಂಬ ಮಾಧ್ಯಮಗಳ ಕೆಲವು ವಿಭಾಗಗಳಲ್ಲಿ ಹರಿದಾಡುತ್ತಿರುವ ವರದಿಗಳು ನಿಜವಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸೋಮವಾರ ಸ್ಪಷ್ಟಪಡಿಸಿದೆ. "ರಿಸರ್ವ್ ಬ್ಯಾಂಕ್ನಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂಬುದನ್ನು ಗಮನಿಸಬಹುದು" ಎಂದು ಕೇಂದ್ರ...

೨೦೦೦ ರುಪಾಯಿ ನೋಟು ಕೇಳೋರೇ ಇಲ್ಲ..!

  ಪಿಂಕ್ ನೋಟು ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲೆಕ್ಷನ್ ಬಂದ್ರೆ ಸಾಕು ಯಾವ ನೋಟು ಕೊಟ್ರು ಅನ್ನೋದೇ ಸುದ್ದಿ. ಪಿಂಕ್ ನೋಟು ಕೊಟ್ರೆ ಓಟ್ ಅವರಿಗೇ ಫಿಕ್ಸ್. ಆದ್ರೆ ಈಗ ನೋಡಿದ್ರೆ ೨೦೦೦ ರುಪಾಯಿ ನೋಟು ಕೇಳೋರೇ ಇಲ್ವಂತೆ. ಚಲಾವಣೆಯಲ್ಲಿರೋ ೨೦೦೦ದ ನೋಟುಗಳ ಸಂಖ್ಯೆ ೨೧೪ ಕೋಟಿಗೆ ಇಳಿಕೆಯಾಗಿದೆ. ಜನರ ಹತ್ರ ದುಡ್ಡೇ...

RBI : 950 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India)  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant)​ ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 8 ಅರ್ಜಿ ಸಲ್ಲಿಸಲು...

ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟು ಶಾಖೆಗೆ ಬೀಗ ಹಾಕಿದ ಬಜಾಜ್ ಫಿನಾನ್ಸ್..!

ಕರ್ನಾಟಕ ಟಿವಿ : ಕೊರೊನಾ ಹಾಗೂ ಲಾಕ್ ಡೌನ್ ನಿಂದ ಜನ ಕಂಗಾಲಾಗಿದ್ದಾರೆ.. ಈ ನಡುವೆ ಬ್ಯಾಂಕ್ ಗಳ ಇಎಂಐ ಕಟ್ಟೋದನ್ನ ಆರ್ ಬಿಐ 6 ತಿಂಗಳು  ಮುಂದೂಡಿದೆ. ಆದ್ರೆ ಖಾಸಗಿ ಫಿನಾನ್ಸ್ ಕಂಪನಿಗಳು ಗ್ರಾಹಕರ ಜೀವ ಹಿಂಡುತ್ತಿವೆ.  ಬೆಂಗಳೂರಿನ ಬಸವೇಶ್ವರ ನಗರದ ಬಜಾಜ್ ಫಿನಾನ್ಸ್ ಕಂಪನಿ ಶಾಖೆಯಲ್ಲಿ ಗ್ರಾಹಕರ ಖಾತೆಯಿಂದ 20 ಕ್ಕೂ...

ಬ್ಯಾಂಕ್ ಗಳಿಂದ ಹೊಸ ರೂಲ್ಸ್ ಮಾಡಲು ಚಿಂತನೆ..!

ಕರ್ನಾಟಕ ಟಿವಿ : ಗ್ರಾಹಕರಿಗೆ ಕಾದಿದೆ ಮತ್ತೊಂದು ಶಾಕ್.  ದಿನಕ್ಕೆ 2 ಬಾರಿ ಮಾತ್ರ ಎಟಿಎಂ ಬಳಸಬೇಕು. ಅಂದ್ರೆ  ದಿನಕ್ಕೆ 12 ಗಂಟೆಗೆ ಒಂದು ಬಾರಿ ಮಾತ್ರ ಅವಕಾಶ ಇರುತ್ತೆ. ಇದಕ್ಕೆ ಮುಖ್ಯ ಕಾರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿರು ಎಟಿಎಂ ವಂಚನೆ. ಇದನ್ನು ತಡೆಯಲು ಈ ರೀತಿಯ ರೂಲ್ಸ್ ರೂಪಿಸುವಂತೆ  ಬ್ಯಾಂಕುಗಳು ಸಲಹೆ ನೀಡಿವೆ. ಸಾಮಾನ್ಯವಾಗಿ ಎಟಿಎಂ  ವಂಚನೆ ಪ್ರಕರಣ ನಡೆಯುವುದು ರಾತ್ರಿ ವೇಳೆ. ಅದರಲ್ಲೂ ಮಧ್ಯರಾತ್ರಿ ಯಿಂದ...

ಬ್ಯಾಂಕ್ ಗ್ರಾಹಕರಿಗೆ ಆರ್ ಬಿಐ ಸಿಹಿ ಸುದ್ದಿ..!

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್, ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಡಿಜಿಟಲ್ ಬ್ಯಾಂಕಿಂಗ್‍ಗೆ ಒತ್ತು ನೀಡುವ ನಿಟ್ಟಿನಲ್ಲಿ ಆರ್‍ಟಿಜಿಎಸ್ ಮತ್ತು ಎನ್‍ಇಎಫ್‍ಟಿಗೆ ವಿಧಿಸುತ್ತಿದ್ದ ಶುಲ್ಕವನ್ನು ತೆಗೆದು ಹಾಕಿದೆ. ಈ ಕುರಿತು ಹೊಸ ಅಧಿಸೂಚನೆ ಹೊರಡಿಸಿರೋ ಆರ್ ಬಿಐ, ಆರ್‍ಟಿಜಿಎಸ್ ಅಂದ್ರೆ ರಿಯಲ್ ಟೈಮ್ ಗ್ರಾಸ್ ಸೆಟ್ಲ್‍ಮೆಂಟ್ ಸಿಸ್ಟಮ್ ಮತ್ತು ಎನ್‍ಇಎಫ್‍ಟಿ ಅಂದ್ರೆ ನ್ಯಾಷನಲ್...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img