RCB ಫ್ರಾಂಚೈಸಿ ಮಾರಾಟವಾಗ್ತಾಯಿದೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡ್ತಿದೆ. RCB ಫ್ರಾಂಚೈಸಿ ಬದಲಾಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ, ಐಪಿಎಲ್ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಮುಂದಿಟ್ಟಿರುವ ಹೊಸ ಸುದ್ದಿ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ.
ರಾಯಲ್...
ಕ್ರಿಕೆಟ್ ಅಂದ್ರೆ ಭಾರತದಲ್ಲಿ ಕೇವಲ ಆಟವಲ್ಲ, ಅದು ಜನರ ಭಾವನೆ, ಜೀವನದ ಒಂದು ಭಾಗ. ಅಭಿಮಾನಿಗಳು ತಮ್ಮ ತಂಡವನ್ನು ಪ್ರೀತಿಸುವ ರೀತಿ ಅಳೆಯಲು ಯಾವುದೇ ಪರಿಮಾಣವಿಲ್ಲ. ಆದರೆ ಒಬ್ಬ ಅಭಿಮಾನಿ ಮಾಡಿದದ್ದು, ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಹೌದು, ನಾವು ಹೇಳುತ್ತಿರುವವರು ಮನೋಜ್ ನಾಯಕ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಕ್ಕಾ ಅಭಿಮಾನಿ. ಐಪಿಎಲ್ 2025ರಲ್ಲಿ ಆರ್ಸಿಬಿ...
ಡಿಸಿಎಂ ಡಿಕೆ ಶಿವಕುಮಾರ್ ಅವ್ರು ಆರ್ಎಸ್ಎಸ್ ಗೀತೆ ಹಾಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಬೇರೆಯದ್ದೇ ಚರ್ಚೆ ಹುಟ್ಟು ಹಾಕಿದೆ. ಇದಕ್ಕೆ ಪುಷ್ಠಿ ನೀಡುವಂತೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿ ಅನ್ನೋ ಮಾತಿಗೂ ಟಾಂಗ್ ಕೊಟ್ಟಿದ್ದು, ಸಾಲು ಸಾಲು ಪ್ರಶ್ನೆಗಳು, ಸವಾಲುಗಳನ್ನು ಹಾಕಿದ್ದಾರೆ.
ಡಿಕೆಶಿ ಒಂದು ಕಾಲನ್ನು...
Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ.
https://youtu.be/JSVitRpVL9Q
ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ..
ರಾಜಕೀಯ ಕಾರ್ಯದರ್ಶಿ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ``ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ...
Bengaluru News: ಕಳೆದ ಜೂನ್ 4ರಂದು ಆರ್ಸಿಬಿಯ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಗೆ ಇಡೀ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿತ್ತು. ಅಲ್ಲದೆ ಈ ದುರಂತಕ್ಕೆ ನೇರವಾಗಿ ಸರ್ಕಾರದ ವೈಫಲ್ಯವೇ ಕಾರಣವೆಂದು ವಿಪಕ್ಷಗಳೂ ಸಹ ಆರೋಪಿಸಿದ್ದವು. ದುರ್ಘಟನೆಯ ನೈತಿಕ...
Political News: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಎದುರು ಭೀಕರ ಕಾಲ್ತುಳಿತ, ನೂಕುನುಗ್ಗಲಿನಿಂದ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ದೇಶದ ಹಲವು ನಾಯಕರು ಪಕ್ಷಾತೀತಿವಾಗಿ ಕಂಬನಿ ಮಿಡಿದಿದ್ದು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕೂಡ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ನಿಮ್ಮ ಸಂಭ್ರಮದಲ್ಲಿ ಇದ್ದೇವು, ದುಖಃದಲ್ಲೂ ಜೊತೆಗೆ ಇರ್ತೀವಿ..
ಚಿನ್ನಸ್ವಾಮಿ...
Political News: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ಮ``ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ''ಾಗಿ 6 ವರ್ಷದ ಮಗು ಸೇರಿ, 11...
ಕರ್ನಾಟಕ ಸರ್ಕಾರವು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ದೀಪಾವಳಿಯ ಅಂಗವಾಗಿ ಬಂಪರ್ ಉಡುಗೊರೆ ನೀಡಿದ್ದು, ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳಕ್ಕೆ ಅನುಮೋದನೆ...